ನನ್ನ ವೋಟು ನನ್ನ ಮಾತು: ಕಾಲೇಜು ಸ್ಟುಡೆಂಟ್ಸ್‌, ಫಸ್ಟ್‌ ಟೈಂ ವೋಟರ್ಸ್‌ ಹೇಳಿದ್ದೇನು?

ನನ್ನ ವೋಟು ನನ್ನ ಮಾತು: ಕಾಲೇಜು ಸ್ಟುಡೆಂಟ್ಸ್‌, ಫಸ್ಟ್‌ ಟೈಂ ವೋಟರ್ಸ್‌ ಹೇಳಿದ್ದೇನು?

Published : Feb 07, 2023, 05:10 PM ISTUpdated : Mar 03, 2023, 11:46 AM IST

ನನ್ನ ವೋಟು ನನ್ನ ಮಾತು ಎಂಬ ವಿಶೇಷ ಕಾರ್ಯಕ್ರಮದಡಿ ಕಾಲೇಜ್‌ ಕ್ಯಾಂಪಸ್'ನಲ್ಲಿ ಸುವರ್ಣ ನ್ಯೂಸ್‌ ಫಸ್ಟ್‌ ಟೈಂ ವೋಟರ್ಸ್‌ ಅಭಿಪ್ರಾಯ ಸಂಗ್ರಹಿಸಿದೆ. ಈ ಕುರಿತು ಇಲ್ಲಿದೆ ಡಿಟೇಲ್ಸ್.
 

ದೇಶದ ಭವಿಷ್ಯ ಬರೆಯುವುದು ಇವತ್ತಿನ ಯುವಜನತೆ, ಅವರು ಮೊದಲ ಬಾರಿ ವೋಟ್‌ ಪವರ್‌ ಸಿಕ್ಕಾಗ ಯಾವ ರೀತಿ ಬಳಸಿಕೊಳ್ಳುತ್ತಾರೆ ಎಂದು ಅಭಿಪ್ರಾಯ ಕೇಳಲಾಗಿದೆ.  ರಾಜಕೀಯ ಪಕ್ಷಗಳ ಬಗ್ಗೆ ಅವರ ಅಭಿಪ್ರಾಯ ಏನಿದೆ. ಅವರ ನೀರಿಕ್ಷೆ ಏನು ಹಾಗೂ ಅಭಿವೃದ್ಧಿ ವಿಷಯದಲ್ಲಿ ಅವರ ಓಪಿನಿಯನ್‌ ಏನು ಎಂದು ಕೇಳಲಾಗಿದೆ. ಅವರಿಂದ ನೇರವಾಗಿ ಉತ್ತರವನ್ನು ಕಂಡುಕೊಳ್ಳುವ ಪ್ರಯತ್ನ ಮಾಡಲಾಗಿದ್ದು, ಒಳ್ಳೆಯ ಸರ್ಕಾರ ಬಂದ್ರೆ ಅಭಿವೃದ್ಧಿಯಾಗುತ್ತದೆ. ಯೂತ್ಸ್‌ ಬರಬೇಕು, ಡೆವಲಪ್‌ಮೆಂಟ್‌ ಬಗ್ಗೆ ಅವರಿಗೆ ಚೆನ್ನಾಗಿ ಗೊತ್ತಿರುತ್ತೆ. ಬಿಜೆಪಿ ಬಂದ್ರೆ ಒಳ್ಳೆಯದು, ಯಾಕಂದ್ರೆ ಒಳ್ಳೆಯ ಅಭಿವೃದ್ಧಿ ಮಾಡಿದ್ದಾರೆ. ದೇಶದ ಅಭಿವೃದ್ಧಿಗೋಸ್ಕರ ಎಲ್ಲವನ್ನು ಮಾಡುತ್ತಿದ್ದಾರೆ ಎಂದು ಹೀಗೆ ಹಲವು ರೀತಿಯ ತಮ್ಮ ಅಭಿಪ್ರಾಯವನ್ನು ಕಾಲೇಜು ವಿದ್ಯಾರ್ಥಿಗಳು ಹಂಚಿಕೊಂಡಿದ್ದಾರೆ.


 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?