ನನ್ನ ವೋಟು ನನ್ನ ಮಾತು: ಕಾಲೇಜು ಸ್ಟುಡೆಂಟ್ಸ್‌, ಫಸ್ಟ್‌ ಟೈಂ ವೋಟರ್ಸ್‌ ಹೇಳಿದ್ದೇನು?

ನನ್ನ ವೋಟು ನನ್ನ ಮಾತು: ಕಾಲೇಜು ಸ್ಟುಡೆಂಟ್ಸ್‌, ಫಸ್ಟ್‌ ಟೈಂ ವೋಟರ್ಸ್‌ ಹೇಳಿದ್ದೇನು?

Published : Feb 07, 2023, 05:10 PM ISTUpdated : Mar 03, 2023, 11:46 AM IST

ನನ್ನ ವೋಟು ನನ್ನ ಮಾತು ಎಂಬ ವಿಶೇಷ ಕಾರ್ಯಕ್ರಮದಡಿ ಕಾಲೇಜ್‌ ಕ್ಯಾಂಪಸ್'ನಲ್ಲಿ ಸುವರ್ಣ ನ್ಯೂಸ್‌ ಫಸ್ಟ್‌ ಟೈಂ ವೋಟರ್ಸ್‌ ಅಭಿಪ್ರಾಯ ಸಂಗ್ರಹಿಸಿದೆ. ಈ ಕುರಿತು ಇಲ್ಲಿದೆ ಡಿಟೇಲ್ಸ್.
 

ದೇಶದ ಭವಿಷ್ಯ ಬರೆಯುವುದು ಇವತ್ತಿನ ಯುವಜನತೆ, ಅವರು ಮೊದಲ ಬಾರಿ ವೋಟ್‌ ಪವರ್‌ ಸಿಕ್ಕಾಗ ಯಾವ ರೀತಿ ಬಳಸಿಕೊಳ್ಳುತ್ತಾರೆ ಎಂದು ಅಭಿಪ್ರಾಯ ಕೇಳಲಾಗಿದೆ.  ರಾಜಕೀಯ ಪಕ್ಷಗಳ ಬಗ್ಗೆ ಅವರ ಅಭಿಪ್ರಾಯ ಏನಿದೆ. ಅವರ ನೀರಿಕ್ಷೆ ಏನು ಹಾಗೂ ಅಭಿವೃದ್ಧಿ ವಿಷಯದಲ್ಲಿ ಅವರ ಓಪಿನಿಯನ್‌ ಏನು ಎಂದು ಕೇಳಲಾಗಿದೆ. ಅವರಿಂದ ನೇರವಾಗಿ ಉತ್ತರವನ್ನು ಕಂಡುಕೊಳ್ಳುವ ಪ್ರಯತ್ನ ಮಾಡಲಾಗಿದ್ದು, ಒಳ್ಳೆಯ ಸರ್ಕಾರ ಬಂದ್ರೆ ಅಭಿವೃದ್ಧಿಯಾಗುತ್ತದೆ. ಯೂತ್ಸ್‌ ಬರಬೇಕು, ಡೆವಲಪ್‌ಮೆಂಟ್‌ ಬಗ್ಗೆ ಅವರಿಗೆ ಚೆನ್ನಾಗಿ ಗೊತ್ತಿರುತ್ತೆ. ಬಿಜೆಪಿ ಬಂದ್ರೆ ಒಳ್ಳೆಯದು, ಯಾಕಂದ್ರೆ ಒಳ್ಳೆಯ ಅಭಿವೃದ್ಧಿ ಮಾಡಿದ್ದಾರೆ. ದೇಶದ ಅಭಿವೃದ್ಧಿಗೋಸ್ಕರ ಎಲ್ಲವನ್ನು ಮಾಡುತ್ತಿದ್ದಾರೆ ಎಂದು ಹೀಗೆ ಹಲವು ರೀತಿಯ ತಮ್ಮ ಅಭಿಪ್ರಾಯವನ್ನು ಕಾಲೇಜು ವಿದ್ಯಾರ್ಥಿಗಳು ಹಂಚಿಕೊಂಡಿದ್ದಾರೆ.


 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!