ನನ್ನ ವೋಟು ನನ್ನ ಮಾತು: ಕಾಲೇಜು ಸ್ಟುಡೆಂಟ್ಸ್‌, ಫಸ್ಟ್‌ ಟೈಂ ವೋಟರ್ಸ್‌ ಹೇಳಿದ್ದೇನು?

ನನ್ನ ವೋಟು ನನ್ನ ಮಾತು: ಕಾಲೇಜು ಸ್ಟುಡೆಂಟ್ಸ್‌, ಫಸ್ಟ್‌ ಟೈಂ ವೋಟರ್ಸ್‌ ಹೇಳಿದ್ದೇನು?

Published : Feb 07, 2023, 05:10 PM ISTUpdated : Mar 03, 2023, 11:46 AM IST

ನನ್ನ ವೋಟು ನನ್ನ ಮಾತು ಎಂಬ ವಿಶೇಷ ಕಾರ್ಯಕ್ರಮದಡಿ ಕಾಲೇಜ್‌ ಕ್ಯಾಂಪಸ್'ನಲ್ಲಿ ಸುವರ್ಣ ನ್ಯೂಸ್‌ ಫಸ್ಟ್‌ ಟೈಂ ವೋಟರ್ಸ್‌ ಅಭಿಪ್ರಾಯ ಸಂಗ್ರಹಿಸಿದೆ. ಈ ಕುರಿತು ಇಲ್ಲಿದೆ ಡಿಟೇಲ್ಸ್.
 

ದೇಶದ ಭವಿಷ್ಯ ಬರೆಯುವುದು ಇವತ್ತಿನ ಯುವಜನತೆ, ಅವರು ಮೊದಲ ಬಾರಿ ವೋಟ್‌ ಪವರ್‌ ಸಿಕ್ಕಾಗ ಯಾವ ರೀತಿ ಬಳಸಿಕೊಳ್ಳುತ್ತಾರೆ ಎಂದು ಅಭಿಪ್ರಾಯ ಕೇಳಲಾಗಿದೆ.  ರಾಜಕೀಯ ಪಕ್ಷಗಳ ಬಗ್ಗೆ ಅವರ ಅಭಿಪ್ರಾಯ ಏನಿದೆ. ಅವರ ನೀರಿಕ್ಷೆ ಏನು ಹಾಗೂ ಅಭಿವೃದ್ಧಿ ವಿಷಯದಲ್ಲಿ ಅವರ ಓಪಿನಿಯನ್‌ ಏನು ಎಂದು ಕೇಳಲಾಗಿದೆ. ಅವರಿಂದ ನೇರವಾಗಿ ಉತ್ತರವನ್ನು ಕಂಡುಕೊಳ್ಳುವ ಪ್ರಯತ್ನ ಮಾಡಲಾಗಿದ್ದು, ಒಳ್ಳೆಯ ಸರ್ಕಾರ ಬಂದ್ರೆ ಅಭಿವೃದ್ಧಿಯಾಗುತ್ತದೆ. ಯೂತ್ಸ್‌ ಬರಬೇಕು, ಡೆವಲಪ್‌ಮೆಂಟ್‌ ಬಗ್ಗೆ ಅವರಿಗೆ ಚೆನ್ನಾಗಿ ಗೊತ್ತಿರುತ್ತೆ. ಬಿಜೆಪಿ ಬಂದ್ರೆ ಒಳ್ಳೆಯದು, ಯಾಕಂದ್ರೆ ಒಳ್ಳೆಯ ಅಭಿವೃದ್ಧಿ ಮಾಡಿದ್ದಾರೆ. ದೇಶದ ಅಭಿವೃದ್ಧಿಗೋಸ್ಕರ ಎಲ್ಲವನ್ನು ಮಾಡುತ್ತಿದ್ದಾರೆ ಎಂದು ಹೀಗೆ ಹಲವು ರೀತಿಯ ತಮ್ಮ ಅಭಿಪ್ರಾಯವನ್ನು ಕಾಲೇಜು ವಿದ್ಯಾರ್ಥಿಗಳು ಹಂಚಿಕೊಂಡಿದ್ದಾರೆ.


 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?