Ground Report: ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಟಿಕೆಟ್‌ಗೆ ಹೆಚ್ಚಿದ ಬೇಡಿಕೆ: ಕಾಂಗ್ರೆಸ್-ಜೆಡಿಎಸ್‌ ಸಮಬಲ ಹೋರಾಟ

Ground Report: ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಟಿಕೆಟ್‌ಗೆ ಹೆಚ್ಚಿದ ಬೇಡಿಕೆ: ಕಾಂಗ್ರೆಸ್-ಜೆಡಿಎಸ್‌ ಸಮಬಲ ಹೋರಾಟ

Published : Dec 05, 2022, 03:57 PM IST

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯ ಪಾಲಿಟಿಕಲ್ ಗ್ರೌಂಡ್ ರಿಪೋರ್ಟ್ ಹೀಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ 5 ಕ್ಷೇತ್ರಗಳಲ್ಲಿಯೂ ಹಾಲಿಗಳಿಗೆ ಮಣೆ ಹಾಕಲಾಗುತ್ತಿದೆ. ಹಾಲಿ ಶಾಸಕರಿಗೆ ಆಯಾ ಪಕ್ಷಗಳ ಟಿಕೆಟ್‌ ಬಹುತೇಕ ಖಾತ್ರಿ ಇದೆ. ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಸಮಬಲದ ಹೋರಾಟವನ್ನು ನಡೆಸಲು ಸಜ್ಜಾಗಿವೆ. 5 ಕ್ಷೇತ್ರಗಳ ಹಾಲಿ ಶಾಸಕರಿಗೆ ಆಯಾ ಪಕ್ಷಗಳ ಟಿಕೆಟ್‌ ಬಹುತೇಕ ಪಕ್ಕ ಆಗಿದೆ. ಜಿಲ್ಲೆಯಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌'ಗಿಂತ ಬಿಜೆಪಿ ಟಿಕೆಟ್‌ ಬೇಡಿಕೆ ಹೆಚ್ಚಾಗಿದೆ. ಈ ಬಾರಿ ಸುಧಾಕರ್‌ ಬಿಜೆಪಿಯಿಂದಲೇ ಸ್ಪರ್ಧಿಸಲು ಉತ್ಸುಕರಾಗಿದ್ದಾರೆ. ಮಾಜಿ ಶಾಸಕ ಕೆ‌.ಪಿ ಬಚ್ಚೇಗೌಡ ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಖಚಿತವಾಗಿದೆ. ಚಿಂತಾಮಣಿಯಲ್ಲಿ ಶಾಸಕ ಸ್ಥಾನಕ್ಕೆ   ರೆಡ್ಡಿಗಳ ಕಾಳಗ ನಡೆಯಲಿದೆ. ಗೌರಿಬಿದನೂರಿನಲ್ಲಿ ಶಿವಶಂಕರ ರೆಡ್ಡಿ  ಕಟ್ಟಿಹಾಕಲು ಯತ್ನ ನಡೆದಿದೆ. ಶಿಡ್ಲಘಟ್ಟದಲ್ಲಿ ರಾಜಣ್ಣನಿಗೆ ಬಿಜೆಪಿ ಮಣೆ ಹಾಕಲಿದೆ.

ಒಂದು ವೋಟ್ ಮಾಡೋಕೆ ಎರಡೂವರೆ ಗಂಟೆ ಬೇಕಾ?: ಮೋದಿ ವಿರುದ್ಧ ಚುನಾವಣಾ ಅಯ ...

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more