Ground Report: ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಟಿಕೆಟ್‌ಗೆ ಹೆಚ್ಚಿದ ಬೇಡಿಕೆ: ಕಾಂಗ್ರೆಸ್-ಜೆಡಿಎಸ್‌ ಸಮಬಲ ಹೋರಾಟ

Ground Report: ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಟಿಕೆಟ್‌ಗೆ ಹೆಚ್ಚಿದ ಬೇಡಿಕೆ: ಕಾಂಗ್ರೆಸ್-ಜೆಡಿಎಸ್‌ ಸಮಬಲ ಹೋರಾಟ

Published : Dec 05, 2022, 03:57 PM IST

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯ ಪಾಲಿಟಿಕಲ್ ಗ್ರೌಂಡ್ ರಿಪೋರ್ಟ್ ಹೀಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ 5 ಕ್ಷೇತ್ರಗಳಲ್ಲಿಯೂ ಹಾಲಿಗಳಿಗೆ ಮಣೆ ಹಾಕಲಾಗುತ್ತಿದೆ. ಹಾಲಿ ಶಾಸಕರಿಗೆ ಆಯಾ ಪಕ್ಷಗಳ ಟಿಕೆಟ್‌ ಬಹುತೇಕ ಖಾತ್ರಿ ಇದೆ. ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಸಮಬಲದ ಹೋರಾಟವನ್ನು ನಡೆಸಲು ಸಜ್ಜಾಗಿವೆ. 5 ಕ್ಷೇತ್ರಗಳ ಹಾಲಿ ಶಾಸಕರಿಗೆ ಆಯಾ ಪಕ್ಷಗಳ ಟಿಕೆಟ್‌ ಬಹುತೇಕ ಪಕ್ಕ ಆಗಿದೆ. ಜಿಲ್ಲೆಯಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌'ಗಿಂತ ಬಿಜೆಪಿ ಟಿಕೆಟ್‌ ಬೇಡಿಕೆ ಹೆಚ್ಚಾಗಿದೆ. ಈ ಬಾರಿ ಸುಧಾಕರ್‌ ಬಿಜೆಪಿಯಿಂದಲೇ ಸ್ಪರ್ಧಿಸಲು ಉತ್ಸುಕರಾಗಿದ್ದಾರೆ. ಮಾಜಿ ಶಾಸಕ ಕೆ‌.ಪಿ ಬಚ್ಚೇಗೌಡ ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಖಚಿತವಾಗಿದೆ. ಚಿಂತಾಮಣಿಯಲ್ಲಿ ಶಾಸಕ ಸ್ಥಾನಕ್ಕೆ   ರೆಡ್ಡಿಗಳ ಕಾಳಗ ನಡೆಯಲಿದೆ. ಗೌರಿಬಿದನೂರಿನಲ್ಲಿ ಶಿವಶಂಕರ ರೆಡ್ಡಿ  ಕಟ್ಟಿಹಾಕಲು ಯತ್ನ ನಡೆದಿದೆ. ಶಿಡ್ಲಘಟ್ಟದಲ್ಲಿ ರಾಜಣ್ಣನಿಗೆ ಬಿಜೆಪಿ ಮಣೆ ಹಾಕಲಿದೆ.

ಒಂದು ವೋಟ್ ಮಾಡೋಕೆ ಎರಡೂವರೆ ಗಂಟೆ ಬೇಕಾ?: ಮೋದಿ ವಿರುದ್ಧ ಚುನಾವಣಾ ಅಯ ...

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more