Ground Report: ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಟಿಕೆಟ್‌ಗೆ ಹೆಚ್ಚಿದ ಬೇಡಿಕೆ: ಕಾಂಗ್ರೆಸ್-ಜೆಡಿಎಸ್‌ ಸಮಬಲ ಹೋರಾಟ

Ground Report: ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಟಿಕೆಟ್‌ಗೆ ಹೆಚ್ಚಿದ ಬೇಡಿಕೆ: ಕಾಂಗ್ರೆಸ್-ಜೆಡಿಎಸ್‌ ಸಮಬಲ ಹೋರಾಟ

Published : Dec 05, 2022, 03:57 PM IST

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯ ಪಾಲಿಟಿಕಲ್ ಗ್ರೌಂಡ್ ರಿಪೋರ್ಟ್ ಹೀಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ 5 ಕ್ಷೇತ್ರಗಳಲ್ಲಿಯೂ ಹಾಲಿಗಳಿಗೆ ಮಣೆ ಹಾಕಲಾಗುತ್ತಿದೆ. ಹಾಲಿ ಶಾಸಕರಿಗೆ ಆಯಾ ಪಕ್ಷಗಳ ಟಿಕೆಟ್‌ ಬಹುತೇಕ ಖಾತ್ರಿ ಇದೆ. ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಸಮಬಲದ ಹೋರಾಟವನ್ನು ನಡೆಸಲು ಸಜ್ಜಾಗಿವೆ. 5 ಕ್ಷೇತ್ರಗಳ ಹಾಲಿ ಶಾಸಕರಿಗೆ ಆಯಾ ಪಕ್ಷಗಳ ಟಿಕೆಟ್‌ ಬಹುತೇಕ ಪಕ್ಕ ಆಗಿದೆ. ಜಿಲ್ಲೆಯಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌'ಗಿಂತ ಬಿಜೆಪಿ ಟಿಕೆಟ್‌ ಬೇಡಿಕೆ ಹೆಚ್ಚಾಗಿದೆ. ಈ ಬಾರಿ ಸುಧಾಕರ್‌ ಬಿಜೆಪಿಯಿಂದಲೇ ಸ್ಪರ್ಧಿಸಲು ಉತ್ಸುಕರಾಗಿದ್ದಾರೆ. ಮಾಜಿ ಶಾಸಕ ಕೆ‌.ಪಿ ಬಚ್ಚೇಗೌಡ ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಖಚಿತವಾಗಿದೆ. ಚಿಂತಾಮಣಿಯಲ್ಲಿ ಶಾಸಕ ಸ್ಥಾನಕ್ಕೆ   ರೆಡ್ಡಿಗಳ ಕಾಳಗ ನಡೆಯಲಿದೆ. ಗೌರಿಬಿದನೂರಿನಲ್ಲಿ ಶಿವಶಂಕರ ರೆಡ್ಡಿ  ಕಟ್ಟಿಹಾಕಲು ಯತ್ನ ನಡೆದಿದೆ. ಶಿಡ್ಲಘಟ್ಟದಲ್ಲಿ ರಾಜಣ್ಣನಿಗೆ ಬಿಜೆಪಿ ಮಣೆ ಹಾಕಲಿದೆ.

ಒಂದು ವೋಟ್ ಮಾಡೋಕೆ ಎರಡೂವರೆ ಗಂಟೆ ಬೇಕಾ?: ಮೋದಿ ವಿರುದ್ಧ ಚುನಾವಣಾ ಅಯ ...

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more