Ground Report: ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಟಿಕೆಟ್‌ಗೆ ಹೆಚ್ಚಿದ ಬೇಡಿಕೆ: ಕಾಂಗ್ರೆಸ್-ಜೆಡಿಎಸ್‌ ಸಮಬಲ ಹೋರಾಟ

Ground Report: ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಟಿಕೆಟ್‌ಗೆ ಹೆಚ್ಚಿದ ಬೇಡಿಕೆ: ಕಾಂಗ್ರೆಸ್-ಜೆಡಿಎಸ್‌ ಸಮಬಲ ಹೋರಾಟ

Published : Dec 05, 2022, 03:57 PM IST

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯ ಪಾಲಿಟಿಕಲ್ ಗ್ರೌಂಡ್ ರಿಪೋರ್ಟ್ ಹೀಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ 5 ಕ್ಷೇತ್ರಗಳಲ್ಲಿಯೂ ಹಾಲಿಗಳಿಗೆ ಮಣೆ ಹಾಕಲಾಗುತ್ತಿದೆ. ಹಾಲಿ ಶಾಸಕರಿಗೆ ಆಯಾ ಪಕ್ಷಗಳ ಟಿಕೆಟ್‌ ಬಹುತೇಕ ಖಾತ್ರಿ ಇದೆ. ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಸಮಬಲದ ಹೋರಾಟವನ್ನು ನಡೆಸಲು ಸಜ್ಜಾಗಿವೆ. 5 ಕ್ಷೇತ್ರಗಳ ಹಾಲಿ ಶಾಸಕರಿಗೆ ಆಯಾ ಪಕ್ಷಗಳ ಟಿಕೆಟ್‌ ಬಹುತೇಕ ಪಕ್ಕ ಆಗಿದೆ. ಜಿಲ್ಲೆಯಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌'ಗಿಂತ ಬಿಜೆಪಿ ಟಿಕೆಟ್‌ ಬೇಡಿಕೆ ಹೆಚ್ಚಾಗಿದೆ. ಈ ಬಾರಿ ಸುಧಾಕರ್‌ ಬಿಜೆಪಿಯಿಂದಲೇ ಸ್ಪರ್ಧಿಸಲು ಉತ್ಸುಕರಾಗಿದ್ದಾರೆ. ಮಾಜಿ ಶಾಸಕ ಕೆ‌.ಪಿ ಬಚ್ಚೇಗೌಡ ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಖಚಿತವಾಗಿದೆ. ಚಿಂತಾಮಣಿಯಲ್ಲಿ ಶಾಸಕ ಸ್ಥಾನಕ್ಕೆ   ರೆಡ್ಡಿಗಳ ಕಾಳಗ ನಡೆಯಲಿದೆ. ಗೌರಿಬಿದನೂರಿನಲ್ಲಿ ಶಿವಶಂಕರ ರೆಡ್ಡಿ  ಕಟ್ಟಿಹಾಕಲು ಯತ್ನ ನಡೆದಿದೆ. ಶಿಡ್ಲಘಟ್ಟದಲ್ಲಿ ರಾಜಣ್ಣನಿಗೆ ಬಿಜೆಪಿ ಮಣೆ ಹಾಕಲಿದೆ.

ಒಂದು ವೋಟ್ ಮಾಡೋಕೆ ಎರಡೂವರೆ ಗಂಟೆ ಬೇಕಾ?: ಮೋದಿ ವಿರುದ್ಧ ಚುನಾವಣಾ ಅಯ ...

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more