Assembly Election 2023: ಮಂಡ್ಯ ಗೆಲುವಿಗೆ 'ಪಂಚರತ್ನ' ಮಂತ್ರ: 2023ರಲ್ಲಿ ಜೆಡಿಎಸ್ ಭದ್ರಕೋಟೆ ಏನಾಗಲಿದೆ?

Assembly Election 2023: ಮಂಡ್ಯ ಗೆಲುವಿಗೆ 'ಪಂಚರತ್ನ' ಮಂತ್ರ: 2023ರಲ್ಲಿ ಜೆಡಿಎಸ್ ಭದ್ರಕೋಟೆ ಏನಾಗಲಿದೆ?

Published : Dec 28, 2022, 01:15 PM IST

ಪಂಚರತ್ನ ಯಾತ್ರೆಯ ಮೂಲಕ ಮಂಡ್ಯದಲ್ಲಿ ಕುಮಾರಸ್ವಾಮಿ ಹವಾ ಎಬ್ಬಿಸಿದ್ದು, ಹಾಗಾದ್ರೆ ಈ ಬಾರಿಯೂ ಮಂಡ್ಯದಲ್ಲಿ ಜೆಡಿಎಸ್ ಆಟ ನಡೆಯುತ್ತಾ ಎಂಬ ಪ್ರಶ್ನೆ ಮೂಡಿದೆ.
 

2018ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್, ಮಂಡ್ಯ ಜಿಲ್ಲೆಯ ಏಳೂ ಕ್ಷೇತ್ರಗಳನ್ನು ಗೆದ್ದು ಬೀಗಿತ್ತು .ಇದೀಗ ದಳಪತಿ ಕುಮಾರಸ್ವಾಮಿ ಮತ್ತೆ ಅಂಥದ್ದೇ ಗೆಲುವನ್ನು ಎದುರು ನೋಡ್ತಿದ್ದಾರೆ. ಈ ಬಾರಿ ನಾವು ಕಿಂಗ್ ಮೇಕರ್ ಆಗಲ್ಲ, ಕಿಂಗ್ ಆಗ್ತೀವಿ ಅಂತ ದಳಪತಿ ಕುಮಾರಸ್ವಾಮಿ ಹೇಳ್ತಿದ್ದಾರೆ. ತಮ್ಮ ಪಂಚರತ್ನ ಯೋಜನೆ, ಜೆಡಿಎಸ್'ಗೆ ಪೂರ್ಣ ಬಹುಮತ ತಂದುಕೊಡುವ ನಿರೀಕ್ಷೆಯಲ್ಲಿದ್ದಾರೆ. ಕುಮಾರಸ್ವಾಮಿಯವರ ಬತ್ತಳಿಕೆಯಿಂದ ಸಿಡಿದಿರೋ ಪಂಚರತ್ನಗಳಿಗೆ ರಾಜ್ಯ ರಾಜಕಾರಣದ ದಿಕ್ಕನ್ನೇ ಬದಲಿಸೋ ಶಕ್ತಿ ಇದೆಯೇ ಎಂಬ ಸಂಪೂರ್ಣ ಈ ವಿಡಿಯೋದಲ್ಲಿದೆ‌.

ಸಿಎಂ ಬೊಮ್ಮಾಯಿಗೆ ಸಂಪುಟ ವಿಸ್ತರಣೆ ಸವಾಲು: ಅಮಿತ್‌ ಶಾ ಪ್ರವಾಸ ವೇಳೆ ಮತ್ತೆ ಚರ್ಚೆ?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more