Assembly Election 2023: ಮಂಡ್ಯ ಗೆಲುವಿಗೆ 'ಪಂಚರತ್ನ' ಮಂತ್ರ: 2023ರಲ್ಲಿ ಜೆಡಿಎಸ್ ಭದ್ರಕೋಟೆ ಏನಾಗಲಿದೆ?

Assembly Election 2023: ಮಂಡ್ಯ ಗೆಲುವಿಗೆ 'ಪಂಚರತ್ನ' ಮಂತ್ರ: 2023ರಲ್ಲಿ ಜೆಡಿಎಸ್ ಭದ್ರಕೋಟೆ ಏನಾಗಲಿದೆ?

Published : Dec 28, 2022, 01:15 PM IST

ಪಂಚರತ್ನ ಯಾತ್ರೆಯ ಮೂಲಕ ಮಂಡ್ಯದಲ್ಲಿ ಕುಮಾರಸ್ವಾಮಿ ಹವಾ ಎಬ್ಬಿಸಿದ್ದು, ಹಾಗಾದ್ರೆ ಈ ಬಾರಿಯೂ ಮಂಡ್ಯದಲ್ಲಿ ಜೆಡಿಎಸ್ ಆಟ ನಡೆಯುತ್ತಾ ಎಂಬ ಪ್ರಶ್ನೆ ಮೂಡಿದೆ.
 

2018ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್, ಮಂಡ್ಯ ಜಿಲ್ಲೆಯ ಏಳೂ ಕ್ಷೇತ್ರಗಳನ್ನು ಗೆದ್ದು ಬೀಗಿತ್ತು .ಇದೀಗ ದಳಪತಿ ಕುಮಾರಸ್ವಾಮಿ ಮತ್ತೆ ಅಂಥದ್ದೇ ಗೆಲುವನ್ನು ಎದುರು ನೋಡ್ತಿದ್ದಾರೆ. ಈ ಬಾರಿ ನಾವು ಕಿಂಗ್ ಮೇಕರ್ ಆಗಲ್ಲ, ಕಿಂಗ್ ಆಗ್ತೀವಿ ಅಂತ ದಳಪತಿ ಕುಮಾರಸ್ವಾಮಿ ಹೇಳ್ತಿದ್ದಾರೆ. ತಮ್ಮ ಪಂಚರತ್ನ ಯೋಜನೆ, ಜೆಡಿಎಸ್'ಗೆ ಪೂರ್ಣ ಬಹುಮತ ತಂದುಕೊಡುವ ನಿರೀಕ್ಷೆಯಲ್ಲಿದ್ದಾರೆ. ಕುಮಾರಸ್ವಾಮಿಯವರ ಬತ್ತಳಿಕೆಯಿಂದ ಸಿಡಿದಿರೋ ಪಂಚರತ್ನಗಳಿಗೆ ರಾಜ್ಯ ರಾಜಕಾರಣದ ದಿಕ್ಕನ್ನೇ ಬದಲಿಸೋ ಶಕ್ತಿ ಇದೆಯೇ ಎಂಬ ಸಂಪೂರ್ಣ ಈ ವಿಡಿಯೋದಲ್ಲಿದೆ‌.

ಸಿಎಂ ಬೊಮ್ಮಾಯಿಗೆ ಸಂಪುಟ ವಿಸ್ತರಣೆ ಸವಾಲು: ಅಮಿತ್‌ ಶಾ ಪ್ರವಾಸ ವೇಳೆ ಮತ್ತೆ ಚರ್ಚೆ?

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more