Assembly Election 2023: ಮಂಡ್ಯ ಗೆಲುವಿಗೆ 'ಪಂಚರತ್ನ' ಮಂತ್ರ: 2023ರಲ್ಲಿ ಜೆಡಿಎಸ್ ಭದ್ರಕೋಟೆ ಏನಾಗಲಿದೆ?

Assembly Election 2023: ಮಂಡ್ಯ ಗೆಲುವಿಗೆ 'ಪಂಚರತ್ನ' ಮಂತ್ರ: 2023ರಲ್ಲಿ ಜೆಡಿಎಸ್ ಭದ್ರಕೋಟೆ ಏನಾಗಲಿದೆ?

Published : Dec 28, 2022, 01:15 PM IST

ಪಂಚರತ್ನ ಯಾತ್ರೆಯ ಮೂಲಕ ಮಂಡ್ಯದಲ್ಲಿ ಕುಮಾರಸ್ವಾಮಿ ಹವಾ ಎಬ್ಬಿಸಿದ್ದು, ಹಾಗಾದ್ರೆ ಈ ಬಾರಿಯೂ ಮಂಡ್ಯದಲ್ಲಿ ಜೆಡಿಎಸ್ ಆಟ ನಡೆಯುತ್ತಾ ಎಂಬ ಪ್ರಶ್ನೆ ಮೂಡಿದೆ.
 

2018ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್, ಮಂಡ್ಯ ಜಿಲ್ಲೆಯ ಏಳೂ ಕ್ಷೇತ್ರಗಳನ್ನು ಗೆದ್ದು ಬೀಗಿತ್ತು .ಇದೀಗ ದಳಪತಿ ಕುಮಾರಸ್ವಾಮಿ ಮತ್ತೆ ಅಂಥದ್ದೇ ಗೆಲುವನ್ನು ಎದುರು ನೋಡ್ತಿದ್ದಾರೆ. ಈ ಬಾರಿ ನಾವು ಕಿಂಗ್ ಮೇಕರ್ ಆಗಲ್ಲ, ಕಿಂಗ್ ಆಗ್ತೀವಿ ಅಂತ ದಳಪತಿ ಕುಮಾರಸ್ವಾಮಿ ಹೇಳ್ತಿದ್ದಾರೆ. ತಮ್ಮ ಪಂಚರತ್ನ ಯೋಜನೆ, ಜೆಡಿಎಸ್'ಗೆ ಪೂರ್ಣ ಬಹುಮತ ತಂದುಕೊಡುವ ನಿರೀಕ್ಷೆಯಲ್ಲಿದ್ದಾರೆ. ಕುಮಾರಸ್ವಾಮಿಯವರ ಬತ್ತಳಿಕೆಯಿಂದ ಸಿಡಿದಿರೋ ಪಂಚರತ್ನಗಳಿಗೆ ರಾಜ್ಯ ರಾಜಕಾರಣದ ದಿಕ್ಕನ್ನೇ ಬದಲಿಸೋ ಶಕ್ತಿ ಇದೆಯೇ ಎಂಬ ಸಂಪೂರ್ಣ ಈ ವಿಡಿಯೋದಲ್ಲಿದೆ‌.

ಸಿಎಂ ಬೊಮ್ಮಾಯಿಗೆ ಸಂಪುಟ ವಿಸ್ತರಣೆ ಸವಾಲು: ಅಮಿತ್‌ ಶಾ ಪ್ರವಾಸ ವೇಳೆ ಮತ್ತೆ ಚರ್ಚೆ?

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more