Assembly Election 2023: ಮಂಡ್ಯ ಗೆಲುವಿಗೆ 'ಪಂಚರತ್ನ' ಮಂತ್ರ: 2023ರಲ್ಲಿ ಜೆಡಿಎಸ್ ಭದ್ರಕೋಟೆ ಏನಾಗಲಿದೆ?

Assembly Election 2023: ಮಂಡ್ಯ ಗೆಲುವಿಗೆ 'ಪಂಚರತ್ನ' ಮಂತ್ರ: 2023ರಲ್ಲಿ ಜೆಡಿಎಸ್ ಭದ್ರಕೋಟೆ ಏನಾಗಲಿದೆ?

Published : Dec 28, 2022, 01:15 PM IST

ಪಂಚರತ್ನ ಯಾತ್ರೆಯ ಮೂಲಕ ಮಂಡ್ಯದಲ್ಲಿ ಕುಮಾರಸ್ವಾಮಿ ಹವಾ ಎಬ್ಬಿಸಿದ್ದು, ಹಾಗಾದ್ರೆ ಈ ಬಾರಿಯೂ ಮಂಡ್ಯದಲ್ಲಿ ಜೆಡಿಎಸ್ ಆಟ ನಡೆಯುತ್ತಾ ಎಂಬ ಪ್ರಶ್ನೆ ಮೂಡಿದೆ.
 

2018ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್, ಮಂಡ್ಯ ಜಿಲ್ಲೆಯ ಏಳೂ ಕ್ಷೇತ್ರಗಳನ್ನು ಗೆದ್ದು ಬೀಗಿತ್ತು .ಇದೀಗ ದಳಪತಿ ಕುಮಾರಸ್ವಾಮಿ ಮತ್ತೆ ಅಂಥದ್ದೇ ಗೆಲುವನ್ನು ಎದುರು ನೋಡ್ತಿದ್ದಾರೆ. ಈ ಬಾರಿ ನಾವು ಕಿಂಗ್ ಮೇಕರ್ ಆಗಲ್ಲ, ಕಿಂಗ್ ಆಗ್ತೀವಿ ಅಂತ ದಳಪತಿ ಕುಮಾರಸ್ವಾಮಿ ಹೇಳ್ತಿದ್ದಾರೆ. ತಮ್ಮ ಪಂಚರತ್ನ ಯೋಜನೆ, ಜೆಡಿಎಸ್'ಗೆ ಪೂರ್ಣ ಬಹುಮತ ತಂದುಕೊಡುವ ನಿರೀಕ್ಷೆಯಲ್ಲಿದ್ದಾರೆ. ಕುಮಾರಸ್ವಾಮಿಯವರ ಬತ್ತಳಿಕೆಯಿಂದ ಸಿಡಿದಿರೋ ಪಂಚರತ್ನಗಳಿಗೆ ರಾಜ್ಯ ರಾಜಕಾರಣದ ದಿಕ್ಕನ್ನೇ ಬದಲಿಸೋ ಶಕ್ತಿ ಇದೆಯೇ ಎಂಬ ಸಂಪೂರ್ಣ ಈ ವಿಡಿಯೋದಲ್ಲಿದೆ‌.

ಸಿಎಂ ಬೊಮ್ಮಾಯಿಗೆ ಸಂಪುಟ ವಿಸ್ತರಣೆ ಸವಾಲು: ಅಮಿತ್‌ ಶಾ ಪ್ರವಾಸ ವೇಳೆ ಮತ್ತೆ ಚರ್ಚೆ?

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more