Karnataka   Election 2023: ಹಾಸನ ಜೆಡಿಎಸ್ ಟಿಕೆಟ್ ಫೈಟ್: ಭವಾನಿ ರೇವಣ್ಣ ಪಟ್ಟು, ಹೆಚ್.ಡಿ.ಕೆಗೆ ಇಕ್ಕಟ್ಟು

Karnataka Election 2023: ಹಾಸನ ಜೆಡಿಎಸ್ ಟಿಕೆಟ್ ಫೈಟ್: ಭವಾನಿ ರೇವಣ್ಣ ಪಟ್ಟು, ಹೆಚ್.ಡಿ.ಕೆಗೆ ಇಕ್ಕಟ್ಟು

Published : Jan 29, 2023, 01:14 PM ISTUpdated : Mar 03, 2023, 06:50 PM IST

ಹಾಸನ ಟಿಕೆಟ್‌ನಿಂದ ದೇವೇಗೌಡರ ಕುಟುಂಬದಲ್ಲಿ ಕಂಪನ ಉಂಟಾಗಿದ್ದು, ಟಿಕೆಟ್‌ಗೆ ಭವಾನಿ ರೇವಣ್ಣ ಪಟ್ಟು ಹಿಡಿದಿದ್ದಾರೆ. 
 

ಹಾಸನದಲ್ಲಿ ಟಿಕೆಟ್ ವಿಚಾರದಲ್ಲಿ ದಳಪತಿ ಕುಟುಂಬದಲ್ಲಿ ಭಿನ್ನಮತ ಶುರುವಾಗಿದ್ದು, ಟಿಕೆಟ್‌'ಗಾಗಿ ಭವಾನಿ ರೇವಣ್ಣ ಪಟ್ಟು ಹಿಡಿದಿದ್ದಾರೆ. ಇದು ಕುಮಾರಸ್ವಾಮಿಗೆ ಇಕ್ಕಟ್ಟು ಉಂಟು ಮಾಡಿದೆ. ಜೆಡಿಎಸ್‌'ನಲ್ಲಿ ಟಿಕೆಟ್‌ ಟೆನ್ಷನ್‌ ಮುಗಿದಿಲ್ಲ. ಹಾಸನದಲ್ಲಿ ಭವಾನಿ ರೇವಣ್ಣ ಸ್ಪರ್ಧೆಗೆ ಕುಮಾರಸ್ವಾಮಿ ನಕಾರ ಎಂದಿದ್ದು, ಇನ್ನು ಟಿಕೆಟ್‌ಗಾಗಿ ದೇವೇಗೌಡರ ಬಳಿ ಭವಾನಿ ರೇವಣ್ಣ ಮನವಿ ಮಾಡಿದ್ದಾರೆ. ಹಾಸನ ಟಿಕೆಟ್‌ ಬಗ್ಗೆ ಭವಾನಿ ಗೌಡರ ಬಳಿ ಚರ್ಚಿಸಿದ್ದಾರೆ. ಹೆಚ್‌ಡಿಕೆ ಹಾಸನದಲ್ಲಿ ಚುನಾವಣೆಗಾಗಿ ಎಲ್ಲ ಸಿದ್ಧತೆ ನಡೆಸುತ್ತಿದ್ದು, ಈ ಸಮಯದಲ್ಲಿ ಸ್ವರೂಪ್‌ಗೆ ಟಿಕೆಟ್‌ ತಪ್ಪಿದ್ರೆ ತಪ್ಪು ಸಂದೇಶ ರವಾನೆ ಆಗುವ ಸಾಧ್ಯತೆ ಇದೆ. ಕುಟುಂಬ ರಾಜಕೀಯಕ್ಕೆ ಮಣೆ ಎಂಬ ಸಂದೇಶದಿಂದ ಪಕ್ಷಕ್ಕೆ ಹಾನಿ ಸಾಧ್ಯತೆ ಇದೆ.

Pratham Paryatane:ನಿಖಿಲ್‌ ಕುಮಾರಸ್ವಾಮಿ ಗೆಲ್ಲುತ್ತಾರೆ: ಇದು ರಾಮನಗರ ಜನರ ಮನದಾಳದ ಮಾತು

19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more