Karnataka   Election 2023: ಹಾಸನ ಜೆಡಿಎಸ್ ಟಿಕೆಟ್ ಫೈಟ್: ಭವಾನಿ ರೇವಣ್ಣ ಪಟ್ಟು, ಹೆಚ್.ಡಿ.ಕೆಗೆ ಇಕ್ಕಟ್ಟು

Karnataka Election 2023: ಹಾಸನ ಜೆಡಿಎಸ್ ಟಿಕೆಟ್ ಫೈಟ್: ಭವಾನಿ ರೇವಣ್ಣ ಪಟ್ಟು, ಹೆಚ್.ಡಿ.ಕೆಗೆ ಇಕ್ಕಟ್ಟು

Published : Jan 29, 2023, 01:14 PM ISTUpdated : Mar 03, 2023, 06:50 PM IST

ಹಾಸನ ಟಿಕೆಟ್‌ನಿಂದ ದೇವೇಗೌಡರ ಕುಟುಂಬದಲ್ಲಿ ಕಂಪನ ಉಂಟಾಗಿದ್ದು, ಟಿಕೆಟ್‌ಗೆ ಭವಾನಿ ರೇವಣ್ಣ ಪಟ್ಟು ಹಿಡಿದಿದ್ದಾರೆ. 
 

ಹಾಸನದಲ್ಲಿ ಟಿಕೆಟ್ ವಿಚಾರದಲ್ಲಿ ದಳಪತಿ ಕುಟುಂಬದಲ್ಲಿ ಭಿನ್ನಮತ ಶುರುವಾಗಿದ್ದು, ಟಿಕೆಟ್‌'ಗಾಗಿ ಭವಾನಿ ರೇವಣ್ಣ ಪಟ್ಟು ಹಿಡಿದಿದ್ದಾರೆ. ಇದು ಕುಮಾರಸ್ವಾಮಿಗೆ ಇಕ್ಕಟ್ಟು ಉಂಟು ಮಾಡಿದೆ. ಜೆಡಿಎಸ್‌'ನಲ್ಲಿ ಟಿಕೆಟ್‌ ಟೆನ್ಷನ್‌ ಮುಗಿದಿಲ್ಲ. ಹಾಸನದಲ್ಲಿ ಭವಾನಿ ರೇವಣ್ಣ ಸ್ಪರ್ಧೆಗೆ ಕುಮಾರಸ್ವಾಮಿ ನಕಾರ ಎಂದಿದ್ದು, ಇನ್ನು ಟಿಕೆಟ್‌ಗಾಗಿ ದೇವೇಗೌಡರ ಬಳಿ ಭವಾನಿ ರೇವಣ್ಣ ಮನವಿ ಮಾಡಿದ್ದಾರೆ. ಹಾಸನ ಟಿಕೆಟ್‌ ಬಗ್ಗೆ ಭವಾನಿ ಗೌಡರ ಬಳಿ ಚರ್ಚಿಸಿದ್ದಾರೆ. ಹೆಚ್‌ಡಿಕೆ ಹಾಸನದಲ್ಲಿ ಚುನಾವಣೆಗಾಗಿ ಎಲ್ಲ ಸಿದ್ಧತೆ ನಡೆಸುತ್ತಿದ್ದು, ಈ ಸಮಯದಲ್ಲಿ ಸ್ವರೂಪ್‌ಗೆ ಟಿಕೆಟ್‌ ತಪ್ಪಿದ್ರೆ ತಪ್ಪು ಸಂದೇಶ ರವಾನೆ ಆಗುವ ಸಾಧ್ಯತೆ ಇದೆ. ಕುಟುಂಬ ರಾಜಕೀಯಕ್ಕೆ ಮಣೆ ಎಂಬ ಸಂದೇಶದಿಂದ ಪಕ್ಷಕ್ಕೆ ಹಾನಿ ಸಾಧ್ಯತೆ ಇದೆ.

Pratham Paryatane:ನಿಖಿಲ್‌ ಕುಮಾರಸ್ವಾಮಿ ಗೆಲ್ಲುತ್ತಾರೆ: ಇದು ರಾಮನಗರ ಜನರ ಮನದಾಳದ ಮಾತು

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more