Karnataka   Election 2023: ಹಾಸನ ಜೆಡಿಎಸ್ ಟಿಕೆಟ್ ಫೈಟ್: ಭವಾನಿ ರೇವಣ್ಣ ಪಟ್ಟು, ಹೆಚ್.ಡಿ.ಕೆಗೆ ಇಕ್ಕಟ್ಟು

Karnataka Election 2023: ಹಾಸನ ಜೆಡಿಎಸ್ ಟಿಕೆಟ್ ಫೈಟ್: ಭವಾನಿ ರೇವಣ್ಣ ಪಟ್ಟು, ಹೆಚ್.ಡಿ.ಕೆಗೆ ಇಕ್ಕಟ್ಟು

Published : Jan 29, 2023, 01:14 PM ISTUpdated : Mar 03, 2023, 06:50 PM IST

ಹಾಸನ ಟಿಕೆಟ್‌ನಿಂದ ದೇವೇಗೌಡರ ಕುಟುಂಬದಲ್ಲಿ ಕಂಪನ ಉಂಟಾಗಿದ್ದು, ಟಿಕೆಟ್‌ಗೆ ಭವಾನಿ ರೇವಣ್ಣ ಪಟ್ಟು ಹಿಡಿದಿದ್ದಾರೆ. 
 

ಹಾಸನದಲ್ಲಿ ಟಿಕೆಟ್ ವಿಚಾರದಲ್ಲಿ ದಳಪತಿ ಕುಟುಂಬದಲ್ಲಿ ಭಿನ್ನಮತ ಶುರುವಾಗಿದ್ದು, ಟಿಕೆಟ್‌'ಗಾಗಿ ಭವಾನಿ ರೇವಣ್ಣ ಪಟ್ಟು ಹಿಡಿದಿದ್ದಾರೆ. ಇದು ಕುಮಾರಸ್ವಾಮಿಗೆ ಇಕ್ಕಟ್ಟು ಉಂಟು ಮಾಡಿದೆ. ಜೆಡಿಎಸ್‌'ನಲ್ಲಿ ಟಿಕೆಟ್‌ ಟೆನ್ಷನ್‌ ಮುಗಿದಿಲ್ಲ. ಹಾಸನದಲ್ಲಿ ಭವಾನಿ ರೇವಣ್ಣ ಸ್ಪರ್ಧೆಗೆ ಕುಮಾರಸ್ವಾಮಿ ನಕಾರ ಎಂದಿದ್ದು, ಇನ್ನು ಟಿಕೆಟ್‌ಗಾಗಿ ದೇವೇಗೌಡರ ಬಳಿ ಭವಾನಿ ರೇವಣ್ಣ ಮನವಿ ಮಾಡಿದ್ದಾರೆ. ಹಾಸನ ಟಿಕೆಟ್‌ ಬಗ್ಗೆ ಭವಾನಿ ಗೌಡರ ಬಳಿ ಚರ್ಚಿಸಿದ್ದಾರೆ. ಹೆಚ್‌ಡಿಕೆ ಹಾಸನದಲ್ಲಿ ಚುನಾವಣೆಗಾಗಿ ಎಲ್ಲ ಸಿದ್ಧತೆ ನಡೆಸುತ್ತಿದ್ದು, ಈ ಸಮಯದಲ್ಲಿ ಸ್ವರೂಪ್‌ಗೆ ಟಿಕೆಟ್‌ ತಪ್ಪಿದ್ರೆ ತಪ್ಪು ಸಂದೇಶ ರವಾನೆ ಆಗುವ ಸಾಧ್ಯತೆ ಇದೆ. ಕುಟುಂಬ ರಾಜಕೀಯಕ್ಕೆ ಮಣೆ ಎಂಬ ಸಂದೇಶದಿಂದ ಪಕ್ಷಕ್ಕೆ ಹಾನಿ ಸಾಧ್ಯತೆ ಇದೆ.

Pratham Paryatane:ನಿಖಿಲ್‌ ಕುಮಾರಸ್ವಾಮಿ ಗೆಲ್ಲುತ್ತಾರೆ: ಇದು ರಾಮನಗರ ಜನರ ಮನದಾಳದ ಮಾತು

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more