Karnataka   Election 2023: ಹಾಸನ ಜೆಡಿಎಸ್ ಟಿಕೆಟ್ ಫೈಟ್: ಭವಾನಿ ರೇವಣ್ಣ ಪಟ್ಟು, ಹೆಚ್.ಡಿ.ಕೆಗೆ ಇಕ್ಕಟ್ಟು

Karnataka Election 2023: ಹಾಸನ ಜೆಡಿಎಸ್ ಟಿಕೆಟ್ ಫೈಟ್: ಭವಾನಿ ರೇವಣ್ಣ ಪಟ್ಟು, ಹೆಚ್.ಡಿ.ಕೆಗೆ ಇಕ್ಕಟ್ಟು

Published : Jan 29, 2023, 01:14 PM ISTUpdated : Mar 03, 2023, 06:50 PM IST

ಹಾಸನ ಟಿಕೆಟ್‌ನಿಂದ ದೇವೇಗೌಡರ ಕುಟುಂಬದಲ್ಲಿ ಕಂಪನ ಉಂಟಾಗಿದ್ದು, ಟಿಕೆಟ್‌ಗೆ ಭವಾನಿ ರೇವಣ್ಣ ಪಟ್ಟು ಹಿಡಿದಿದ್ದಾರೆ. 
 

ಹಾಸನದಲ್ಲಿ ಟಿಕೆಟ್ ವಿಚಾರದಲ್ಲಿ ದಳಪತಿ ಕುಟುಂಬದಲ್ಲಿ ಭಿನ್ನಮತ ಶುರುವಾಗಿದ್ದು, ಟಿಕೆಟ್‌'ಗಾಗಿ ಭವಾನಿ ರೇವಣ್ಣ ಪಟ್ಟು ಹಿಡಿದಿದ್ದಾರೆ. ಇದು ಕುಮಾರಸ್ವಾಮಿಗೆ ಇಕ್ಕಟ್ಟು ಉಂಟು ಮಾಡಿದೆ. ಜೆಡಿಎಸ್‌'ನಲ್ಲಿ ಟಿಕೆಟ್‌ ಟೆನ್ಷನ್‌ ಮುಗಿದಿಲ್ಲ. ಹಾಸನದಲ್ಲಿ ಭವಾನಿ ರೇವಣ್ಣ ಸ್ಪರ್ಧೆಗೆ ಕುಮಾರಸ್ವಾಮಿ ನಕಾರ ಎಂದಿದ್ದು, ಇನ್ನು ಟಿಕೆಟ್‌ಗಾಗಿ ದೇವೇಗೌಡರ ಬಳಿ ಭವಾನಿ ರೇವಣ್ಣ ಮನವಿ ಮಾಡಿದ್ದಾರೆ. ಹಾಸನ ಟಿಕೆಟ್‌ ಬಗ್ಗೆ ಭವಾನಿ ಗೌಡರ ಬಳಿ ಚರ್ಚಿಸಿದ್ದಾರೆ. ಹೆಚ್‌ಡಿಕೆ ಹಾಸನದಲ್ಲಿ ಚುನಾವಣೆಗಾಗಿ ಎಲ್ಲ ಸಿದ್ಧತೆ ನಡೆಸುತ್ತಿದ್ದು, ಈ ಸಮಯದಲ್ಲಿ ಸ್ವರೂಪ್‌ಗೆ ಟಿಕೆಟ್‌ ತಪ್ಪಿದ್ರೆ ತಪ್ಪು ಸಂದೇಶ ರವಾನೆ ಆಗುವ ಸಾಧ್ಯತೆ ಇದೆ. ಕುಟುಂಬ ರಾಜಕೀಯಕ್ಕೆ ಮಣೆ ಎಂಬ ಸಂದೇಶದಿಂದ ಪಕ್ಷಕ್ಕೆ ಹಾನಿ ಸಾಧ್ಯತೆ ಇದೆ.

Pratham Paryatane:ನಿಖಿಲ್‌ ಕುಮಾರಸ್ವಾಮಿ ಗೆಲ್ಲುತ್ತಾರೆ: ಇದು ರಾಮನಗರ ಜನರ ಮನದಾಳದ ಮಾತು

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more