Karnataka   Election 2023: ಹಾಸನ ಜೆಡಿಎಸ್ ಟಿಕೆಟ್ ಫೈಟ್: ಭವಾನಿ ರೇವಣ್ಣ ಪಟ್ಟು, ಹೆಚ್.ಡಿ.ಕೆಗೆ ಇಕ್ಕಟ್ಟು

Karnataka Election 2023: ಹಾಸನ ಜೆಡಿಎಸ್ ಟಿಕೆಟ್ ಫೈಟ್: ಭವಾನಿ ರೇವಣ್ಣ ಪಟ್ಟು, ಹೆಚ್.ಡಿ.ಕೆಗೆ ಇಕ್ಕಟ್ಟು

Published : Jan 29, 2023, 01:14 PM ISTUpdated : Mar 03, 2023, 06:50 PM IST

ಹಾಸನ ಟಿಕೆಟ್‌ನಿಂದ ದೇವೇಗೌಡರ ಕುಟುಂಬದಲ್ಲಿ ಕಂಪನ ಉಂಟಾಗಿದ್ದು, ಟಿಕೆಟ್‌ಗೆ ಭವಾನಿ ರೇವಣ್ಣ ಪಟ್ಟು ಹಿಡಿದಿದ್ದಾರೆ. 
 

ಹಾಸನದಲ್ಲಿ ಟಿಕೆಟ್ ವಿಚಾರದಲ್ಲಿ ದಳಪತಿ ಕುಟುಂಬದಲ್ಲಿ ಭಿನ್ನಮತ ಶುರುವಾಗಿದ್ದು, ಟಿಕೆಟ್‌'ಗಾಗಿ ಭವಾನಿ ರೇವಣ್ಣ ಪಟ್ಟು ಹಿಡಿದಿದ್ದಾರೆ. ಇದು ಕುಮಾರಸ್ವಾಮಿಗೆ ಇಕ್ಕಟ್ಟು ಉಂಟು ಮಾಡಿದೆ. ಜೆಡಿಎಸ್‌'ನಲ್ಲಿ ಟಿಕೆಟ್‌ ಟೆನ್ಷನ್‌ ಮುಗಿದಿಲ್ಲ. ಹಾಸನದಲ್ಲಿ ಭವಾನಿ ರೇವಣ್ಣ ಸ್ಪರ್ಧೆಗೆ ಕುಮಾರಸ್ವಾಮಿ ನಕಾರ ಎಂದಿದ್ದು, ಇನ್ನು ಟಿಕೆಟ್‌ಗಾಗಿ ದೇವೇಗೌಡರ ಬಳಿ ಭವಾನಿ ರೇವಣ್ಣ ಮನವಿ ಮಾಡಿದ್ದಾರೆ. ಹಾಸನ ಟಿಕೆಟ್‌ ಬಗ್ಗೆ ಭವಾನಿ ಗೌಡರ ಬಳಿ ಚರ್ಚಿಸಿದ್ದಾರೆ. ಹೆಚ್‌ಡಿಕೆ ಹಾಸನದಲ್ಲಿ ಚುನಾವಣೆಗಾಗಿ ಎಲ್ಲ ಸಿದ್ಧತೆ ನಡೆಸುತ್ತಿದ್ದು, ಈ ಸಮಯದಲ್ಲಿ ಸ್ವರೂಪ್‌ಗೆ ಟಿಕೆಟ್‌ ತಪ್ಪಿದ್ರೆ ತಪ್ಪು ಸಂದೇಶ ರವಾನೆ ಆಗುವ ಸಾಧ್ಯತೆ ಇದೆ. ಕುಟುಂಬ ರಾಜಕೀಯಕ್ಕೆ ಮಣೆ ಎಂಬ ಸಂದೇಶದಿಂದ ಪಕ್ಷಕ್ಕೆ ಹಾನಿ ಸಾಧ್ಯತೆ ಇದೆ.

Pratham Paryatane:ನಿಖಿಲ್‌ ಕುಮಾರಸ್ವಾಮಿ ಗೆಲ್ಲುತ್ತಾರೆ: ಇದು ರಾಮನಗರ ಜನರ ಮನದಾಳದ ಮಾತು

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more