'ಕಳ್ಳಕಾಕರ ಜೊತೆ ನಾನು ಹೋಗಲು ಸಾಧ್ಯವಿಲ್ಲ': ಜೆಡಿಎಸ್‌ಗೆ ಬಹುಮತ ನೀಡಿ ಎಂದ ಹೆಚ್‌ಡಿಕೆ

'ಕಳ್ಳಕಾಕರ ಜೊತೆ ನಾನು ಹೋಗಲು ಸಾಧ್ಯವಿಲ್ಲ': ಜೆಡಿಎಸ್‌ಗೆ ಬಹುಮತ ನೀಡಿ ಎಂದ ಹೆಚ್‌ಡಿಕೆ

Published : Jan 25, 2023, 12:05 PM IST

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ಗೆ ಬಹುಮತ ನೀಡಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
 

2023ರ ಚುನಾವಣೆಯಲ್ಲಿ ಬಹುಮತ ನೀಡಿದ್ರೆ ಯಾವುದೇ ಪಕ್ಷದ ಜೊತೆ ಹೋಗಲ್ಲ. ಈ ಕಳ್ಳಕಾಕರ ಜೊತೆಗೆ ನಾನು ಹೋಗಲು ಸಾಧ್ಯವಿಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಮುದಗಲ್‌ನಲ್ಲಿ ನಡೆದ ಪಂಚರತ್ನ ಯಾತ್ರೆಯಲ್ಲಿ ಮಾತನಾಡಿದ ಅವರು, ನಾನು ಬಿಜೆಪಿ ಹಾಗೂ ಕಾಂಗ್ರೆಸ್‌ ಎರಡು ಕಡೆ ಅನುಭವಿಸಿ ಬಿಟ್ಟಿದ್ದೇನೆ. ನನಗೆ ಅದರ ಅವಶ್ಯಕತೆ ಇಲ್ಲ, ಬಹುಮತ ನೀಡಿ ಎಂದು ಮತದಾರರಲ್ಲಿ ಮನವಿ ಮಾಡಿದ್ದಾರೆ. 

ಸ್ಯಾಂಟ್ರೋ ರವಿ ಪ್ರಕರಣ: ಹಿರಿಯ ಅಧಿಕಾರಿಗಳ ಹೆಸರು ಬಹಿರಂಗ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more