ಕೋಲಾರದಲ್ಲಿ ಸಿದ್ದರಾಮಯ್ಯ ಹರಕೆಯ ಕುರಿ: ಟಗರಿಗೆ ಹೆಚ್.ಡಿ ಕುಮಾರಸ್ವಾಮಿ ವ್ಯಂಗ್ಯ

ಕೋಲಾರದಲ್ಲಿ ಸಿದ್ದರಾಮಯ್ಯ ಹರಕೆಯ ಕುರಿ: ಟಗರಿಗೆ ಹೆಚ್.ಡಿ ಕುಮಾರಸ್ವಾಮಿ ವ್ಯಂಗ್ಯ

Published : Jan 14, 2023, 10:48 AM ISTUpdated : Jan 14, 2023, 11:47 AM IST

ಕೋಲಾರದಲ್ಲಿ ಸಿದ್ದರಾಮಯ್ಯ ಹರಕೆಯ ಕುರಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿದರು.

ಕೋಲಾರ ಕ್ಷೇತ್ರ ಸಿದ್ದರಾಮಯ್ಯಗೆ ಸೇಫ್ ಅಲ್ಲ, ಅವರನ್ನು ಕೋಲಾರದಲ್ಲಿ ದೇವರೇ ಕಾಪಾಡಬೇಕು ಎಂದು ಕುಮಾರಸ್ವಾಮಿ ಹೇಳಿದರು. ಕೋಲಾರದಲ್ಲಿ ಸುತ್ತಾಡಿ ಜನರ ಭಾವನೆಯನ್ನು ತಿಳಿದುಕೊಂಡಿದ್ದೀನಿ. ಸಿದ್ದರಾಮಯ್ಯ ಅವರಿಗೆ ಮನಸ್ಸು ಇಲ್ಲ, ಬಲವಂತವಾಗಿ ನಿಲ್ಲಿಸಲು ಹೊರಟಿದ್ದಾರೆ. ಅವರು ಹರಕೆಯ ಕುರಿ ಆಗುತ್ತಾರೆ ಎಂದರು. ಇನ್ನು ಈ ಕುರಿತು ಸಿ.ಟಿ ರವಿ ಕೂಡ ಮಾತನಾಡಿದ್ದು, ಸ್ವಂತ ಜಿಲ್ಲೆ ಮೈಸೂರಿನಲ್ಲೇ ಗೆಲ್ಲುವ ವಿಶ್ವಾಸವಿಲ್ಲ. ಬಾದಾಮಿ ಕ್ಷೇತ್ರದಲ್ಲಿ ಇನ್ನೊಮ್ಮೆ ನಿಂತು ಗೆದ್ದು ಬರುವ ವಿಶ್ವಾಸವಿಲ್ಲ ಎರಡು ಕಡೆ ಸೋತು ಬಿಡುತ್ತೇನೆ ಎನ್ನುವ ಹೆದರಿಕೆಯಿಂದ ಕೋಲಾರಕ್ಕೆ ಬಂದಿದ್ದಾರೆ ಎಂದು ಹೇಳಿದರು.

43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
Read more