ಕೋಲಾರದಲ್ಲಿ ಸಿದ್ದರಾಮಯ್ಯ ಹರಕೆಯ ಕುರಿ: ಟಗರಿಗೆ ಹೆಚ್.ಡಿ ಕುಮಾರಸ್ವಾಮಿ ವ್ಯಂಗ್ಯ

ಕೋಲಾರದಲ್ಲಿ ಸಿದ್ದರಾಮಯ್ಯ ಹರಕೆಯ ಕುರಿ: ಟಗರಿಗೆ ಹೆಚ್.ಡಿ ಕುಮಾರಸ್ವಾಮಿ ವ್ಯಂಗ್ಯ

Published : Jan 14, 2023, 10:48 AM ISTUpdated : Jan 14, 2023, 11:47 AM IST

ಕೋಲಾರದಲ್ಲಿ ಸಿದ್ದರಾಮಯ್ಯ ಹರಕೆಯ ಕುರಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿದರು.

ಕೋಲಾರ ಕ್ಷೇತ್ರ ಸಿದ್ದರಾಮಯ್ಯಗೆ ಸೇಫ್ ಅಲ್ಲ, ಅವರನ್ನು ಕೋಲಾರದಲ್ಲಿ ದೇವರೇ ಕಾಪಾಡಬೇಕು ಎಂದು ಕುಮಾರಸ್ವಾಮಿ ಹೇಳಿದರು. ಕೋಲಾರದಲ್ಲಿ ಸುತ್ತಾಡಿ ಜನರ ಭಾವನೆಯನ್ನು ತಿಳಿದುಕೊಂಡಿದ್ದೀನಿ. ಸಿದ್ದರಾಮಯ್ಯ ಅವರಿಗೆ ಮನಸ್ಸು ಇಲ್ಲ, ಬಲವಂತವಾಗಿ ನಿಲ್ಲಿಸಲು ಹೊರಟಿದ್ದಾರೆ. ಅವರು ಹರಕೆಯ ಕುರಿ ಆಗುತ್ತಾರೆ ಎಂದರು. ಇನ್ನು ಈ ಕುರಿತು ಸಿ.ಟಿ ರವಿ ಕೂಡ ಮಾತನಾಡಿದ್ದು, ಸ್ವಂತ ಜಿಲ್ಲೆ ಮೈಸೂರಿನಲ್ಲೇ ಗೆಲ್ಲುವ ವಿಶ್ವಾಸವಿಲ್ಲ. ಬಾದಾಮಿ ಕ್ಷೇತ್ರದಲ್ಲಿ ಇನ್ನೊಮ್ಮೆ ನಿಂತು ಗೆದ್ದು ಬರುವ ವಿಶ್ವಾಸವಿಲ್ಲ ಎರಡು ಕಡೆ ಸೋತು ಬಿಡುತ್ತೇನೆ ಎನ್ನುವ ಹೆದರಿಕೆಯಿಂದ ಕೋಲಾರಕ್ಕೆ ಬಂದಿದ್ದಾರೆ ಎಂದು ಹೇಳಿದರು.

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more