ಕೋಲಾರದಲ್ಲಿ ಸಿದ್ದರಾಮಯ್ಯ ಹರಕೆಯ ಕುರಿ: ಟಗರಿಗೆ ಹೆಚ್.ಡಿ ಕುಮಾರಸ್ವಾಮಿ ವ್ಯಂಗ್ಯ

ಕೋಲಾರದಲ್ಲಿ ಸಿದ್ದರಾಮಯ್ಯ ಹರಕೆಯ ಕುರಿ: ಟಗರಿಗೆ ಹೆಚ್.ಡಿ ಕುಮಾರಸ್ವಾಮಿ ವ್ಯಂಗ್ಯ

Published : Jan 14, 2023, 10:48 AM ISTUpdated : Jan 14, 2023, 11:47 AM IST

ಕೋಲಾರದಲ್ಲಿ ಸಿದ್ದರಾಮಯ್ಯ ಹರಕೆಯ ಕುರಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿದರು.

ಕೋಲಾರ ಕ್ಷೇತ್ರ ಸಿದ್ದರಾಮಯ್ಯಗೆ ಸೇಫ್ ಅಲ್ಲ, ಅವರನ್ನು ಕೋಲಾರದಲ್ಲಿ ದೇವರೇ ಕಾಪಾಡಬೇಕು ಎಂದು ಕುಮಾರಸ್ವಾಮಿ ಹೇಳಿದರು. ಕೋಲಾರದಲ್ಲಿ ಸುತ್ತಾಡಿ ಜನರ ಭಾವನೆಯನ್ನು ತಿಳಿದುಕೊಂಡಿದ್ದೀನಿ. ಸಿದ್ದರಾಮಯ್ಯ ಅವರಿಗೆ ಮನಸ್ಸು ಇಲ್ಲ, ಬಲವಂತವಾಗಿ ನಿಲ್ಲಿಸಲು ಹೊರಟಿದ್ದಾರೆ. ಅವರು ಹರಕೆಯ ಕುರಿ ಆಗುತ್ತಾರೆ ಎಂದರು. ಇನ್ನು ಈ ಕುರಿತು ಸಿ.ಟಿ ರವಿ ಕೂಡ ಮಾತನಾಡಿದ್ದು, ಸ್ವಂತ ಜಿಲ್ಲೆ ಮೈಸೂರಿನಲ್ಲೇ ಗೆಲ್ಲುವ ವಿಶ್ವಾಸವಿಲ್ಲ. ಬಾದಾಮಿ ಕ್ಷೇತ್ರದಲ್ಲಿ ಇನ್ನೊಮ್ಮೆ ನಿಂತು ಗೆದ್ದು ಬರುವ ವಿಶ್ವಾಸವಿಲ್ಲ ಎರಡು ಕಡೆ ಸೋತು ಬಿಡುತ್ತೇನೆ ಎನ್ನುವ ಹೆದರಿಕೆಯಿಂದ ಕೋಲಾರಕ್ಕೆ ಬಂದಿದ್ದಾರೆ ಎಂದು ಹೇಳಿದರು.

2023ರಲ್ಲೂ ಜನಾಭಿಪ್ರಾಯದ ಮೂಲಕ ಬಿಜೆಪಿ ಅಧಿಕಾರಕ್ಕೆ ಬರಲ್ಲ: 'ಕಮಲ' ನಾಯಕನ ಆಡಿಯೋ ಬಹಿರಂಗ..!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more