ಕೋಲಾರದಲ್ಲಿ ಸಿದ್ದರಾಮಯ್ಯ ಹರಕೆಯ ಕುರಿ: ಟಗರಿಗೆ ಹೆಚ್.ಡಿ ಕುಮಾರಸ್ವಾಮಿ ವ್ಯಂಗ್ಯ

ಕೋಲಾರದಲ್ಲಿ ಸಿದ್ದರಾಮಯ್ಯ ಹರಕೆಯ ಕುರಿ: ಟಗರಿಗೆ ಹೆಚ್.ಡಿ ಕುಮಾರಸ್ವಾಮಿ ವ್ಯಂಗ್ಯ

Published : Jan 14, 2023, 10:48 AM ISTUpdated : Jan 14, 2023, 11:47 AM IST

ಕೋಲಾರದಲ್ಲಿ ಸಿದ್ದರಾಮಯ್ಯ ಹರಕೆಯ ಕುರಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿದರು.

ಕೋಲಾರ ಕ್ಷೇತ್ರ ಸಿದ್ದರಾಮಯ್ಯಗೆ ಸೇಫ್ ಅಲ್ಲ, ಅವರನ್ನು ಕೋಲಾರದಲ್ಲಿ ದೇವರೇ ಕಾಪಾಡಬೇಕು ಎಂದು ಕುಮಾರಸ್ವಾಮಿ ಹೇಳಿದರು. ಕೋಲಾರದಲ್ಲಿ ಸುತ್ತಾಡಿ ಜನರ ಭಾವನೆಯನ್ನು ತಿಳಿದುಕೊಂಡಿದ್ದೀನಿ. ಸಿದ್ದರಾಮಯ್ಯ ಅವರಿಗೆ ಮನಸ್ಸು ಇಲ್ಲ, ಬಲವಂತವಾಗಿ ನಿಲ್ಲಿಸಲು ಹೊರಟಿದ್ದಾರೆ. ಅವರು ಹರಕೆಯ ಕುರಿ ಆಗುತ್ತಾರೆ ಎಂದರು. ಇನ್ನು ಈ ಕುರಿತು ಸಿ.ಟಿ ರವಿ ಕೂಡ ಮಾತನಾಡಿದ್ದು, ಸ್ವಂತ ಜಿಲ್ಲೆ ಮೈಸೂರಿನಲ್ಲೇ ಗೆಲ್ಲುವ ವಿಶ್ವಾಸವಿಲ್ಲ. ಬಾದಾಮಿ ಕ್ಷೇತ್ರದಲ್ಲಿ ಇನ್ನೊಮ್ಮೆ ನಿಂತು ಗೆದ್ದು ಬರುವ ವಿಶ್ವಾಸವಿಲ್ಲ ಎರಡು ಕಡೆ ಸೋತು ಬಿಡುತ್ತೇನೆ ಎನ್ನುವ ಹೆದರಿಕೆಯಿಂದ ಕೋಲಾರಕ್ಕೆ ಬಂದಿದ್ದಾರೆ ಎಂದು ಹೇಳಿದರು.

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more