Assembly Election 2023 : ಅಮಿತ್‌ ಶಾ ಹೈ ವೋಲ್ಟೇಜ್‌  ಮೀಟಿಂಗ್‌: ಹಳೆ ಮೈಸೂರು ಗೆಲ್ಲಲು ರಣವ್ಯೂಹ

Assembly Election 2023 : ಅಮಿತ್‌ ಶಾ ಹೈ ವೋಲ್ಟೇಜ್‌ ಮೀಟಿಂಗ್‌: ಹಳೆ ಮೈಸೂರು ಗೆಲ್ಲಲು ರಣವ್ಯೂಹ

Published : Dec 31, 2022, 10:38 AM ISTUpdated : Dec 31, 2022, 11:25 AM IST

ಬೆಂಗಳೂರಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೈವೋಲ್ಟೇಜ್‌  ಮೀಟಿಂಗ್‌ ನಡೆಸಿದ್ದು, ಹಳೆ ಮೈಸೂರು ಗೆಲ್ಲಲು ಅಮಿತ್‌ ಶಾ ರಣವ್ಯೂಹ ರಚಿಸಿದ್ದಾರೆ. 
 

ಕೇಂದ್ರ  ಸಚಿವ ಅಮಿತ್ ಶಾ ನೇತೃತ್ವದಲ್ಲಿ ತಾಜ್‌ ವೆಸ್ಟ್‌ ಎಂಡ್‌ ಹೋಟೆಲ್‌ನಲ್ಲಿ ನಡೆದ ಸಭೆಯಲ್ಲಿ ಹಳೇ ಮೈಸೂರು ಭಾಗದ ಪ್ರಭಾವಿಗಳಿಗೆ ಆಹ್ವಾನ ನೀಡಲಾಗಿದೆ. ಮೈಸೂರು ಭಾಗದ 43 ನಾಯಕರಿಗೆ ಶಾ ಆಹ್ವಾನ ನೀಡಿದ್ದು, ಒಂಬತ್ತು ಸಚಿವರು, ಆರು ಶಾಸಕರಿಗೆ ಸಭೆಗೆ ಆಹ್ವಾನ ನೀಡಲಾಗಿದೆ. 2 ಜನ ಎಂ.ಎಲ್‌.ಸಿ 2 ಜನ ಮಾಜಿ ಎಂ.ಎಲ್‌.ಸಿ ಪಕ್ಷದ ಎಲ್ಲಾ ಪ್ರಮುಖ ನಾಯಕರು ಈ ಸಭೆಯಲ್ಲಿ ಭಾಗವಹಿಸಿದ್ದಾರೆ. ವಿಜಯೇಂದ್ರ, ವಿಶ್ವನಾಥ್‌ ಹಾಗೂ ಶ್ರೀನಿವಾಸ್ ಪ್ರಸಾದ್‌'ಗೆ ಸಭೆಯಿಂದ ಕೊಕ್ ನೀಡಲಾಗಿದೆ. ಈ ಸಭೆಯಲ್ಲಿ ಪ್ರಮುಖವಾಗಿ ಒಕ್ಕಲಿಗ ನಾಯಕತ್ವವನ್ನು ಬೆಳೆಸುವ ಕುರಿತು ಚರ್ಚೆ ಆಗಿದೆ. ಹಳೆ ಮೈಸೂರು ಭಾಗದಲ್ಲಿ ಉತ್ತಮವಾದ ಫಲಿತಾಂಶ ಬರದೇ ಇರುವುದಕ್ಕಾಗಿ ಈ ಭಾಗದಲ್ಲಿ ಪಕ್ಷವನ್ನು ಕಟ್ಟಬೇಕು ಎನ್ನುವಂತ ಲೆಕ್ಕಾಚಾರವನ್ನು ಇಟ್ಟುಕೊಂಡಿದ್ದು, ಅದಕ್ಕೆ ಬೇಕಾದಂತಹ ಪ್ಲಾನ್‌ ಮಾಡಲಾಗುತ್ತಿದೆ.

ಕಟೀಲ್ ಒಬ್ಬ ವಿದೂಷಕ, ಅವರ ಮಾತಿಗೆ ಉತ್ತರ ಕೊಡಲ್ಲ: ಸಿದ್ದರಾಮಯ್ಯ

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?