Assembly Election 2023 : ಅಮಿತ್‌ ಶಾ ಹೈ ವೋಲ್ಟೇಜ್‌  ಮೀಟಿಂಗ್‌: ಹಳೆ ಮೈಸೂರು ಗೆಲ್ಲಲು ರಣವ್ಯೂಹ

Assembly Election 2023 : ಅಮಿತ್‌ ಶಾ ಹೈ ವೋಲ್ಟೇಜ್‌ ಮೀಟಿಂಗ್‌: ಹಳೆ ಮೈಸೂರು ಗೆಲ್ಲಲು ರಣವ್ಯೂಹ

Published : Dec 31, 2022, 10:38 AM ISTUpdated : Dec 31, 2022, 11:25 AM IST

ಬೆಂಗಳೂರಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೈವೋಲ್ಟೇಜ್‌  ಮೀಟಿಂಗ್‌ ನಡೆಸಿದ್ದು, ಹಳೆ ಮೈಸೂರು ಗೆಲ್ಲಲು ಅಮಿತ್‌ ಶಾ ರಣವ್ಯೂಹ ರಚಿಸಿದ್ದಾರೆ. 
 

ಕೇಂದ್ರ  ಸಚಿವ ಅಮಿತ್ ಶಾ ನೇತೃತ್ವದಲ್ಲಿ ತಾಜ್‌ ವೆಸ್ಟ್‌ ಎಂಡ್‌ ಹೋಟೆಲ್‌ನಲ್ಲಿ ನಡೆದ ಸಭೆಯಲ್ಲಿ ಹಳೇ ಮೈಸೂರು ಭಾಗದ ಪ್ರಭಾವಿಗಳಿಗೆ ಆಹ್ವಾನ ನೀಡಲಾಗಿದೆ. ಮೈಸೂರು ಭಾಗದ 43 ನಾಯಕರಿಗೆ ಶಾ ಆಹ್ವಾನ ನೀಡಿದ್ದು, ಒಂಬತ್ತು ಸಚಿವರು, ಆರು ಶಾಸಕರಿಗೆ ಸಭೆಗೆ ಆಹ್ವಾನ ನೀಡಲಾಗಿದೆ. 2 ಜನ ಎಂ.ಎಲ್‌.ಸಿ 2 ಜನ ಮಾಜಿ ಎಂ.ಎಲ್‌.ಸಿ ಪಕ್ಷದ ಎಲ್ಲಾ ಪ್ರಮುಖ ನಾಯಕರು ಈ ಸಭೆಯಲ್ಲಿ ಭಾಗವಹಿಸಿದ್ದಾರೆ. ವಿಜಯೇಂದ್ರ, ವಿಶ್ವನಾಥ್‌ ಹಾಗೂ ಶ್ರೀನಿವಾಸ್ ಪ್ರಸಾದ್‌'ಗೆ ಸಭೆಯಿಂದ ಕೊಕ್ ನೀಡಲಾಗಿದೆ. ಈ ಸಭೆಯಲ್ಲಿ ಪ್ರಮುಖವಾಗಿ ಒಕ್ಕಲಿಗ ನಾಯಕತ್ವವನ್ನು ಬೆಳೆಸುವ ಕುರಿತು ಚರ್ಚೆ ಆಗಿದೆ. ಹಳೆ ಮೈಸೂರು ಭಾಗದಲ್ಲಿ ಉತ್ತಮವಾದ ಫಲಿತಾಂಶ ಬರದೇ ಇರುವುದಕ್ಕಾಗಿ ಈ ಭಾಗದಲ್ಲಿ ಪಕ್ಷವನ್ನು ಕಟ್ಟಬೇಕು ಎನ್ನುವಂತ ಲೆಕ್ಕಾಚಾರವನ್ನು ಇಟ್ಟುಕೊಂಡಿದ್ದು, ಅದಕ್ಕೆ ಬೇಕಾದಂತಹ ಪ್ಲಾನ್‌ ಮಾಡಲಾಗುತ್ತಿದೆ.

ಕಟೀಲ್ ಒಬ್ಬ ವಿದೂಷಕ, ಅವರ ಮಾತಿಗೆ ಉತ್ತರ ಕೊಡಲ್ಲ: ಸಿದ್ದರಾಮಯ್ಯ

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!