Assembly Election 2023 : ಅಮಿತ್‌ ಶಾ ಹೈ ವೋಲ್ಟೇಜ್‌  ಮೀಟಿಂಗ್‌: ಹಳೆ ಮೈಸೂರು ಗೆಲ್ಲಲು ರಣವ್ಯೂಹ

Assembly Election 2023 : ಅಮಿತ್‌ ಶಾ ಹೈ ವೋಲ್ಟೇಜ್‌ ಮೀಟಿಂಗ್‌: ಹಳೆ ಮೈಸೂರು ಗೆಲ್ಲಲು ರಣವ್ಯೂಹ

Published : Dec 31, 2022, 10:38 AM ISTUpdated : Dec 31, 2022, 11:25 AM IST

ಬೆಂಗಳೂರಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೈವೋಲ್ಟೇಜ್‌  ಮೀಟಿಂಗ್‌ ನಡೆಸಿದ್ದು, ಹಳೆ ಮೈಸೂರು ಗೆಲ್ಲಲು ಅಮಿತ್‌ ಶಾ ರಣವ್ಯೂಹ ರಚಿಸಿದ್ದಾರೆ. 
 

ಕೇಂದ್ರ  ಸಚಿವ ಅಮಿತ್ ಶಾ ನೇತೃತ್ವದಲ್ಲಿ ತಾಜ್‌ ವೆಸ್ಟ್‌ ಎಂಡ್‌ ಹೋಟೆಲ್‌ನಲ್ಲಿ ನಡೆದ ಸಭೆಯಲ್ಲಿ ಹಳೇ ಮೈಸೂರು ಭಾಗದ ಪ್ರಭಾವಿಗಳಿಗೆ ಆಹ್ವಾನ ನೀಡಲಾಗಿದೆ. ಮೈಸೂರು ಭಾಗದ 43 ನಾಯಕರಿಗೆ ಶಾ ಆಹ್ವಾನ ನೀಡಿದ್ದು, ಒಂಬತ್ತು ಸಚಿವರು, ಆರು ಶಾಸಕರಿಗೆ ಸಭೆಗೆ ಆಹ್ವಾನ ನೀಡಲಾಗಿದೆ. 2 ಜನ ಎಂ.ಎಲ್‌.ಸಿ 2 ಜನ ಮಾಜಿ ಎಂ.ಎಲ್‌.ಸಿ ಪಕ್ಷದ ಎಲ್ಲಾ ಪ್ರಮುಖ ನಾಯಕರು ಈ ಸಭೆಯಲ್ಲಿ ಭಾಗವಹಿಸಿದ್ದಾರೆ. ವಿಜಯೇಂದ್ರ, ವಿಶ್ವನಾಥ್‌ ಹಾಗೂ ಶ್ರೀನಿವಾಸ್ ಪ್ರಸಾದ್‌'ಗೆ ಸಭೆಯಿಂದ ಕೊಕ್ ನೀಡಲಾಗಿದೆ. ಈ ಸಭೆಯಲ್ಲಿ ಪ್ರಮುಖವಾಗಿ ಒಕ್ಕಲಿಗ ನಾಯಕತ್ವವನ್ನು ಬೆಳೆಸುವ ಕುರಿತು ಚರ್ಚೆ ಆಗಿದೆ. ಹಳೆ ಮೈಸೂರು ಭಾಗದಲ್ಲಿ ಉತ್ತಮವಾದ ಫಲಿತಾಂಶ ಬರದೇ ಇರುವುದಕ್ಕಾಗಿ ಈ ಭಾಗದಲ್ಲಿ ಪಕ್ಷವನ್ನು ಕಟ್ಟಬೇಕು ಎನ್ನುವಂತ ಲೆಕ್ಕಾಚಾರವನ್ನು ಇಟ್ಟುಕೊಂಡಿದ್ದು, ಅದಕ್ಕೆ ಬೇಕಾದಂತಹ ಪ್ಲಾನ್‌ ಮಾಡಲಾಗುತ್ತಿದೆ.

ಕಟೀಲ್ ಒಬ್ಬ ವಿದೂಷಕ, ಅವರ ಮಾತಿಗೆ ಉತ್ತರ ಕೊಡಲ್ಲ: ಸಿದ್ದರಾಮಯ್ಯ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!