Assembly Election 2023 : ಅಮಿತ್‌ ಶಾ ಹೈ ವೋಲ್ಟೇಜ್‌  ಮೀಟಿಂಗ್‌: ಹಳೆ ಮೈಸೂರು ಗೆಲ್ಲಲು ರಣವ್ಯೂಹ

Assembly Election 2023 : ಅಮಿತ್‌ ಶಾ ಹೈ ವೋಲ್ಟೇಜ್‌ ಮೀಟಿಂಗ್‌: ಹಳೆ ಮೈಸೂರು ಗೆಲ್ಲಲು ರಣವ್ಯೂಹ

Published : Dec 31, 2022, 10:38 AM ISTUpdated : Dec 31, 2022, 11:25 AM IST

ಬೆಂಗಳೂರಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೈವೋಲ್ಟೇಜ್‌  ಮೀಟಿಂಗ್‌ ನಡೆಸಿದ್ದು, ಹಳೆ ಮೈಸೂರು ಗೆಲ್ಲಲು ಅಮಿತ್‌ ಶಾ ರಣವ್ಯೂಹ ರಚಿಸಿದ್ದಾರೆ. 
 

ಕೇಂದ್ರ  ಸಚಿವ ಅಮಿತ್ ಶಾ ನೇತೃತ್ವದಲ್ಲಿ ತಾಜ್‌ ವೆಸ್ಟ್‌ ಎಂಡ್‌ ಹೋಟೆಲ್‌ನಲ್ಲಿ ನಡೆದ ಸಭೆಯಲ್ಲಿ ಹಳೇ ಮೈಸೂರು ಭಾಗದ ಪ್ರಭಾವಿಗಳಿಗೆ ಆಹ್ವಾನ ನೀಡಲಾಗಿದೆ. ಮೈಸೂರು ಭಾಗದ 43 ನಾಯಕರಿಗೆ ಶಾ ಆಹ್ವಾನ ನೀಡಿದ್ದು, ಒಂಬತ್ತು ಸಚಿವರು, ಆರು ಶಾಸಕರಿಗೆ ಸಭೆಗೆ ಆಹ್ವಾನ ನೀಡಲಾಗಿದೆ. 2 ಜನ ಎಂ.ಎಲ್‌.ಸಿ 2 ಜನ ಮಾಜಿ ಎಂ.ಎಲ್‌.ಸಿ ಪಕ್ಷದ ಎಲ್ಲಾ ಪ್ರಮುಖ ನಾಯಕರು ಈ ಸಭೆಯಲ್ಲಿ ಭಾಗವಹಿಸಿದ್ದಾರೆ. ವಿಜಯೇಂದ್ರ, ವಿಶ್ವನಾಥ್‌ ಹಾಗೂ ಶ್ರೀನಿವಾಸ್ ಪ್ರಸಾದ್‌'ಗೆ ಸಭೆಯಿಂದ ಕೊಕ್ ನೀಡಲಾಗಿದೆ. ಈ ಸಭೆಯಲ್ಲಿ ಪ್ರಮುಖವಾಗಿ ಒಕ್ಕಲಿಗ ನಾಯಕತ್ವವನ್ನು ಬೆಳೆಸುವ ಕುರಿತು ಚರ್ಚೆ ಆಗಿದೆ. ಹಳೆ ಮೈಸೂರು ಭಾಗದಲ್ಲಿ ಉತ್ತಮವಾದ ಫಲಿತಾಂಶ ಬರದೇ ಇರುವುದಕ್ಕಾಗಿ ಈ ಭಾಗದಲ್ಲಿ ಪಕ್ಷವನ್ನು ಕಟ್ಟಬೇಕು ಎನ್ನುವಂತ ಲೆಕ್ಕಾಚಾರವನ್ನು ಇಟ್ಟುಕೊಂಡಿದ್ದು, ಅದಕ್ಕೆ ಬೇಕಾದಂತಹ ಪ್ಲಾನ್‌ ಮಾಡಲಾಗುತ್ತಿದೆ.

ಕಟೀಲ್ ಒಬ್ಬ ವಿದೂಷಕ, ಅವರ ಮಾತಿಗೆ ಉತ್ತರ ಕೊಡಲ್ಲ: ಸಿದ್ದರಾಮಯ್ಯ

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!