Assembly Election 2023 : ಅಮಿತ್‌ ಶಾ ಹೈ ವೋಲ್ಟೇಜ್‌  ಮೀಟಿಂಗ್‌: ಹಳೆ ಮೈಸೂರು ಗೆಲ್ಲಲು ರಣವ್ಯೂಹ

Assembly Election 2023 : ಅಮಿತ್‌ ಶಾ ಹೈ ವೋಲ್ಟೇಜ್‌ ಮೀಟಿಂಗ್‌: ಹಳೆ ಮೈಸೂರು ಗೆಲ್ಲಲು ರಣವ್ಯೂಹ

Published : Dec 31, 2022, 10:38 AM ISTUpdated : Dec 31, 2022, 11:25 AM IST

ಬೆಂಗಳೂರಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೈವೋಲ್ಟೇಜ್‌  ಮೀಟಿಂಗ್‌ ನಡೆಸಿದ್ದು, ಹಳೆ ಮೈಸೂರು ಗೆಲ್ಲಲು ಅಮಿತ್‌ ಶಾ ರಣವ್ಯೂಹ ರಚಿಸಿದ್ದಾರೆ. 
 

ಕೇಂದ್ರ  ಸಚಿವ ಅಮಿತ್ ಶಾ ನೇತೃತ್ವದಲ್ಲಿ ತಾಜ್‌ ವೆಸ್ಟ್‌ ಎಂಡ್‌ ಹೋಟೆಲ್‌ನಲ್ಲಿ ನಡೆದ ಸಭೆಯಲ್ಲಿ ಹಳೇ ಮೈಸೂರು ಭಾಗದ ಪ್ರಭಾವಿಗಳಿಗೆ ಆಹ್ವಾನ ನೀಡಲಾಗಿದೆ. ಮೈಸೂರು ಭಾಗದ 43 ನಾಯಕರಿಗೆ ಶಾ ಆಹ್ವಾನ ನೀಡಿದ್ದು, ಒಂಬತ್ತು ಸಚಿವರು, ಆರು ಶಾಸಕರಿಗೆ ಸಭೆಗೆ ಆಹ್ವಾನ ನೀಡಲಾಗಿದೆ. 2 ಜನ ಎಂ.ಎಲ್‌.ಸಿ 2 ಜನ ಮಾಜಿ ಎಂ.ಎಲ್‌.ಸಿ ಪಕ್ಷದ ಎಲ್ಲಾ ಪ್ರಮುಖ ನಾಯಕರು ಈ ಸಭೆಯಲ್ಲಿ ಭಾಗವಹಿಸಿದ್ದಾರೆ. ವಿಜಯೇಂದ್ರ, ವಿಶ್ವನಾಥ್‌ ಹಾಗೂ ಶ್ರೀನಿವಾಸ್ ಪ್ರಸಾದ್‌'ಗೆ ಸಭೆಯಿಂದ ಕೊಕ್ ನೀಡಲಾಗಿದೆ. ಈ ಸಭೆಯಲ್ಲಿ ಪ್ರಮುಖವಾಗಿ ಒಕ್ಕಲಿಗ ನಾಯಕತ್ವವನ್ನು ಬೆಳೆಸುವ ಕುರಿತು ಚರ್ಚೆ ಆಗಿದೆ. ಹಳೆ ಮೈಸೂರು ಭಾಗದಲ್ಲಿ ಉತ್ತಮವಾದ ಫಲಿತಾಂಶ ಬರದೇ ಇರುವುದಕ್ಕಾಗಿ ಈ ಭಾಗದಲ್ಲಿ ಪಕ್ಷವನ್ನು ಕಟ್ಟಬೇಕು ಎನ್ನುವಂತ ಲೆಕ್ಕಾಚಾರವನ್ನು ಇಟ್ಟುಕೊಂಡಿದ್ದು, ಅದಕ್ಕೆ ಬೇಕಾದಂತಹ ಪ್ಲಾನ್‌ ಮಾಡಲಾಗುತ್ತಿದೆ.

ಕಟೀಲ್ ಒಬ್ಬ ವಿದೂಷಕ, ಅವರ ಮಾತಿಗೆ ಉತ್ತರ ಕೊಡಲ್ಲ: ಸಿದ್ದರಾಮಯ್ಯ

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!