Assembly Election 2023 : ಅಮಿತ್‌ ಶಾ ಹೈ ವೋಲ್ಟೇಜ್‌  ಮೀಟಿಂಗ್‌: ಹಳೆ ಮೈಸೂರು ಗೆಲ್ಲಲು ರಣವ್ಯೂಹ

Assembly Election 2023 : ಅಮಿತ್‌ ಶಾ ಹೈ ವೋಲ್ಟೇಜ್‌ ಮೀಟಿಂಗ್‌: ಹಳೆ ಮೈಸೂರು ಗೆಲ್ಲಲು ರಣವ್ಯೂಹ

Published : Dec 31, 2022, 10:38 AM ISTUpdated : Dec 31, 2022, 11:25 AM IST

ಬೆಂಗಳೂರಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೈವೋಲ್ಟೇಜ್‌  ಮೀಟಿಂಗ್‌ ನಡೆಸಿದ್ದು, ಹಳೆ ಮೈಸೂರು ಗೆಲ್ಲಲು ಅಮಿತ್‌ ಶಾ ರಣವ್ಯೂಹ ರಚಿಸಿದ್ದಾರೆ. 
 

ಕೇಂದ್ರ  ಸಚಿವ ಅಮಿತ್ ಶಾ ನೇತೃತ್ವದಲ್ಲಿ ತಾಜ್‌ ವೆಸ್ಟ್‌ ಎಂಡ್‌ ಹೋಟೆಲ್‌ನಲ್ಲಿ ನಡೆದ ಸಭೆಯಲ್ಲಿ ಹಳೇ ಮೈಸೂರು ಭಾಗದ ಪ್ರಭಾವಿಗಳಿಗೆ ಆಹ್ವಾನ ನೀಡಲಾಗಿದೆ. ಮೈಸೂರು ಭಾಗದ 43 ನಾಯಕರಿಗೆ ಶಾ ಆಹ್ವಾನ ನೀಡಿದ್ದು, ಒಂಬತ್ತು ಸಚಿವರು, ಆರು ಶಾಸಕರಿಗೆ ಸಭೆಗೆ ಆಹ್ವಾನ ನೀಡಲಾಗಿದೆ. 2 ಜನ ಎಂ.ಎಲ್‌.ಸಿ 2 ಜನ ಮಾಜಿ ಎಂ.ಎಲ್‌.ಸಿ ಪಕ್ಷದ ಎಲ್ಲಾ ಪ್ರಮುಖ ನಾಯಕರು ಈ ಸಭೆಯಲ್ಲಿ ಭಾಗವಹಿಸಿದ್ದಾರೆ. ವಿಜಯೇಂದ್ರ, ವಿಶ್ವನಾಥ್‌ ಹಾಗೂ ಶ್ರೀನಿವಾಸ್ ಪ್ರಸಾದ್‌'ಗೆ ಸಭೆಯಿಂದ ಕೊಕ್ ನೀಡಲಾಗಿದೆ. ಈ ಸಭೆಯಲ್ಲಿ ಪ್ರಮುಖವಾಗಿ ಒಕ್ಕಲಿಗ ನಾಯಕತ್ವವನ್ನು ಬೆಳೆಸುವ ಕುರಿತು ಚರ್ಚೆ ಆಗಿದೆ. ಹಳೆ ಮೈಸೂರು ಭಾಗದಲ್ಲಿ ಉತ್ತಮವಾದ ಫಲಿತಾಂಶ ಬರದೇ ಇರುವುದಕ್ಕಾಗಿ ಈ ಭಾಗದಲ್ಲಿ ಪಕ್ಷವನ್ನು ಕಟ್ಟಬೇಕು ಎನ್ನುವಂತ ಲೆಕ್ಕಾಚಾರವನ್ನು ಇಟ್ಟುಕೊಂಡಿದ್ದು, ಅದಕ್ಕೆ ಬೇಕಾದಂತಹ ಪ್ಲಾನ್‌ ಮಾಡಲಾಗುತ್ತಿದೆ.

ಕಟೀಲ್ ಒಬ್ಬ ವಿದೂಷಕ, ಅವರ ಮಾತಿಗೆ ಉತ್ತರ ಕೊಡಲ್ಲ: ಸಿದ್ದರಾಮಯ್ಯ

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ