ಕಿತ್ತೂರು ಕರ್ನಾಟಕದಲ್ಲಿ ಅಮಿತ್ ಶಾ ಸಂಚಾರ: ಚಾಣಕ್ಯನ ದಂಡೆಯಾತ್ರೆಯ ಲೆಕ್ಕಾಚಾರ ಏನು?

ಕಿತ್ತೂರು ಕರ್ನಾಟಕದಲ್ಲಿ ಅಮಿತ್ ಶಾ ಸಂಚಾರ: ಚಾಣಕ್ಯನ ದಂಡೆಯಾತ್ರೆಯ ಲೆಕ್ಕಾಚಾರ ಏನು?

Published : Jan 28, 2023, 10:07 AM ISTUpdated : Jan 28, 2023, 11:34 AM IST

ಕರ್ನಾಟಕದಲ್ಲಿ ಮತ್ತೊಮ್ಮೆ ಅಮಿತ್‌ ಶಾ ದಂಡೆಯಾತ್ರೆ ಶುರು ಮಾಡಲಿದ್ದು, ಹಳೇ ಮೈಸೂರು ಬಳಿಕ ಕಿತ್ತೂರು ಕರ್ನಾಟಕದಲ್ಲಿ ಸವಾರಿ ಮಾಡಲಿದ್ದಾರೆ.
 

ರಾಜ್ಯ ವಿಧಾನಸಭಾ ಚುನಾವಣೆಗೆ ಕೇಸರಿ ಪಡೆಯನ್ನು ಬಿಜೆಪಿ ಚಾಣಕ್ಯ ಅಮಿತ್ ಶಾ ಸಿದ್ಧಗೊಳಿಸುತ್ತಿದ್ದು, ಇಂದು ಹುಬ್ಬಳ್ಳಿ-ಧಾರವಾಡ ಹಾಗೂ ಬೆಳಗಾವಿಯಲ್ಲಿ ಸಂಚಾರ ಮಾಡಲಿದ್ದಾರೆ. ಉತ್ತರ ಕರ್ನಾಟಕದ ಜತೆ ಕಿತ್ತೂರು ಭಾಗದಲ್ಲಿ ರಣತಂತ್ರ ರೂಪಿಸಲಿದ್ದಾರೆ. ಹುಬ್ಬಳ್ಳಿಯಲ್ಲಿ ನಾಯಕರ ಜತೆ ಅನೌಪಚಾರಿಕ ಸಭೆ ನಡೆಸಲಿದ್ದು, ಬಿವಿಬಿ ಕಾಲೇಜು ಮಹೋತ್ಸವದಲ್ಲಿ ಅಮಿತ್‌ ಶಾ ಭಾಗಿಯಾಗಲಿದ್ದಾರೆ. ಧಾರವಾಡದ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ಶಂಕುಸ್ಥಾಪನೆ ನೆರವೇರಿಸಿ, ಕುಂದಗೋಳದಲ್ಲಿ ವಿಜಯಸಂಕಲ್ಪ ಅಭಿಯಾನದಲ್ಲಿ ಭಾಗಿಯಾಗಲಿದ್ದಾರೆ. ಶಂಭು ದೇಗುಲದಲ್ಲಿ ಪೂಜೆ ಸಲ್ಲಿಸಿ ಗೋಡೆ ಬರಹಕ್ಕೆ ಚಾಲನೆ ನೀಡಲಿದ್ದಾರೆ.
 

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more