ಕಿತ್ತೂರು ಕರ್ನಾಟಕದಲ್ಲಿ ಅಮಿತ್ ಶಾ ಸಂಚಾರ: ಚಾಣಕ್ಯನ ದಂಡೆಯಾತ್ರೆಯ ಲೆಕ್ಕಾಚಾರ ಏನು?

ಕಿತ್ತೂರು ಕರ್ನಾಟಕದಲ್ಲಿ ಅಮಿತ್ ಶಾ ಸಂಚಾರ: ಚಾಣಕ್ಯನ ದಂಡೆಯಾತ್ರೆಯ ಲೆಕ್ಕಾಚಾರ ಏನು?

Published : Jan 28, 2023, 10:07 AM ISTUpdated : Jan 28, 2023, 11:34 AM IST

ಕರ್ನಾಟಕದಲ್ಲಿ ಮತ್ತೊಮ್ಮೆ ಅಮಿತ್‌ ಶಾ ದಂಡೆಯಾತ್ರೆ ಶುರು ಮಾಡಲಿದ್ದು, ಹಳೇ ಮೈಸೂರು ಬಳಿಕ ಕಿತ್ತೂರು ಕರ್ನಾಟಕದಲ್ಲಿ ಸವಾರಿ ಮಾಡಲಿದ್ದಾರೆ.
 

ರಾಜ್ಯ ವಿಧಾನಸಭಾ ಚುನಾವಣೆಗೆ ಕೇಸರಿ ಪಡೆಯನ್ನು ಬಿಜೆಪಿ ಚಾಣಕ್ಯ ಅಮಿತ್ ಶಾ ಸಿದ್ಧಗೊಳಿಸುತ್ತಿದ್ದು, ಇಂದು ಹುಬ್ಬಳ್ಳಿ-ಧಾರವಾಡ ಹಾಗೂ ಬೆಳಗಾವಿಯಲ್ಲಿ ಸಂಚಾರ ಮಾಡಲಿದ್ದಾರೆ. ಉತ್ತರ ಕರ್ನಾಟಕದ ಜತೆ ಕಿತ್ತೂರು ಭಾಗದಲ್ಲಿ ರಣತಂತ್ರ ರೂಪಿಸಲಿದ್ದಾರೆ. ಹುಬ್ಬಳ್ಳಿಯಲ್ಲಿ ನಾಯಕರ ಜತೆ ಅನೌಪಚಾರಿಕ ಸಭೆ ನಡೆಸಲಿದ್ದು, ಬಿವಿಬಿ ಕಾಲೇಜು ಮಹೋತ್ಸವದಲ್ಲಿ ಅಮಿತ್‌ ಶಾ ಭಾಗಿಯಾಗಲಿದ್ದಾರೆ. ಧಾರವಾಡದ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ಶಂಕುಸ್ಥಾಪನೆ ನೆರವೇರಿಸಿ, ಕುಂದಗೋಳದಲ್ಲಿ ವಿಜಯಸಂಕಲ್ಪ ಅಭಿಯಾನದಲ್ಲಿ ಭಾಗಿಯಾಗಲಿದ್ದಾರೆ. ಶಂಭು ದೇಗುಲದಲ್ಲಿ ಪೂಜೆ ಸಲ್ಲಿಸಿ ಗೋಡೆ ಬರಹಕ್ಕೆ ಚಾಲನೆ ನೀಡಲಿದ್ದಾರೆ.
 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more