ಕಿತ್ತೂರು ಕರ್ನಾಟಕದಲ್ಲಿ ಅಮಿತ್ ಶಾ ಸಂಚಾರ: ಚಾಣಕ್ಯನ ದಂಡೆಯಾತ್ರೆಯ ಲೆಕ್ಕಾಚಾರ ಏನು?

ಕಿತ್ತೂರು ಕರ್ನಾಟಕದಲ್ಲಿ ಅಮಿತ್ ಶಾ ಸಂಚಾರ: ಚಾಣಕ್ಯನ ದಂಡೆಯಾತ್ರೆಯ ಲೆಕ್ಕಾಚಾರ ಏನು?

Published : Jan 28, 2023, 10:07 AM ISTUpdated : Jan 28, 2023, 11:34 AM IST

ಕರ್ನಾಟಕದಲ್ಲಿ ಮತ್ತೊಮ್ಮೆ ಅಮಿತ್‌ ಶಾ ದಂಡೆಯಾತ್ರೆ ಶುರು ಮಾಡಲಿದ್ದು, ಹಳೇ ಮೈಸೂರು ಬಳಿಕ ಕಿತ್ತೂರು ಕರ್ನಾಟಕದಲ್ಲಿ ಸವಾರಿ ಮಾಡಲಿದ್ದಾರೆ.
 

ರಾಜ್ಯ ವಿಧಾನಸಭಾ ಚುನಾವಣೆಗೆ ಕೇಸರಿ ಪಡೆಯನ್ನು ಬಿಜೆಪಿ ಚಾಣಕ್ಯ ಅಮಿತ್ ಶಾ ಸಿದ್ಧಗೊಳಿಸುತ್ತಿದ್ದು, ಇಂದು ಹುಬ್ಬಳ್ಳಿ-ಧಾರವಾಡ ಹಾಗೂ ಬೆಳಗಾವಿಯಲ್ಲಿ ಸಂಚಾರ ಮಾಡಲಿದ್ದಾರೆ. ಉತ್ತರ ಕರ್ನಾಟಕದ ಜತೆ ಕಿತ್ತೂರು ಭಾಗದಲ್ಲಿ ರಣತಂತ್ರ ರೂಪಿಸಲಿದ್ದಾರೆ. ಹುಬ್ಬಳ್ಳಿಯಲ್ಲಿ ನಾಯಕರ ಜತೆ ಅನೌಪಚಾರಿಕ ಸಭೆ ನಡೆಸಲಿದ್ದು, ಬಿವಿಬಿ ಕಾಲೇಜು ಮಹೋತ್ಸವದಲ್ಲಿ ಅಮಿತ್‌ ಶಾ ಭಾಗಿಯಾಗಲಿದ್ದಾರೆ. ಧಾರವಾಡದ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ಶಂಕುಸ್ಥಾಪನೆ ನೆರವೇರಿಸಿ, ಕುಂದಗೋಳದಲ್ಲಿ ವಿಜಯಸಂಕಲ್ಪ ಅಭಿಯಾನದಲ್ಲಿ ಭಾಗಿಯಾಗಲಿದ್ದಾರೆ. ಶಂಭು ದೇಗುಲದಲ್ಲಿ ಪೂಜೆ ಸಲ್ಲಿಸಿ ಗೋಡೆ ಬರಹಕ್ಕೆ ಚಾಲನೆ ನೀಡಲಿದ್ದಾರೆ.
 

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more