karnataka Election: ನಾಳೆ ದಕ್ಷಿಣ ಕನ್ನಡದಲ್ಲಿ ಅಮಿತ್‌ ಶಾ ಸಂಚಾರ: 'ಕ್ಯಾಂಪ್ಕೋ'ವನ್ನು ಬಿಜೆಪಿ ಸಮಾವೇಶ ಮಾಡಲು ಪ್ಲಾನ್

karnataka Election: ನಾಳೆ ದಕ್ಷಿಣ ಕನ್ನಡದಲ್ಲಿ ಅಮಿತ್‌ ಶಾ ಸಂಚಾರ: 'ಕ್ಯಾಂಪ್ಕೋ'ವನ್ನು ಬಿಜೆಪಿ ಸಮಾವೇಶ ಮಾಡಲು ಪ್ಲಾನ್

Published : Feb 10, 2023, 11:28 AM ISTUpdated : Feb 10, 2023, 12:08 PM IST

ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಅಖಾಡ ರಂಗೇರಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆ ಮತ್ತೊಮ್ಮೆ ಎಂಟ್ರಿ ಕೊಡುತ್ತಿದ್ದಾರೆ.

ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರ ಹಿಡಿಯಲು ಬಿಜೆಪಿ ಸಿದ್ಧತೆ ನಡೆಸಿದ್ದು, ನಾಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಚಾಣಕ್ಯ ಅಮಿತ್‌ ಶಾ ಮಿಂಚಲಿದ್ದಾರೆ. ಕ್ಯಾಂಪ್ಕೋ ಸಮಾವೇಶವನ್ನು ಬಿಜೆಪಿ ಸಮಾವೇಶವಾಗಿಸಲು ನಾಯಕರ ಪ್ಲಾನ್‌ ಮಾಡಿದ್ದು, ಸುಮಾರು 5.30 ಗಂಟೆಗಳ ಕಾಲ ಜಿಲ್ಲೆಯಲ್ಲಿ ಅಮಿತ್‌ ಶಾ ಸಂಚಾರ ಮಾಡಲಿದ್ದು, ಹಲವು ಕಾರ್ಯಕ್ರಮದ ಮೂಲಕ ಕರಾವಳಿ ಬಿಜೆಪಿಗೆ ಶಾ ಬೂಸ್ಟ್‌ ನೀಡಲಿದ್ದಾರೆ. ಪುತ್ತೂರಿನ ಈಶ್ವರಮಂಗಳ ಹನುಮಗಿರಿ ದೇವಸ್ಥಾನಕ್ಕೂ ಭೇಟಿ ನೀಡಲಿದ್ದು, ನಾಳೆ ಸಂಜೆ ಅಂತಿಮವಾಗಿ ಮಂಗಳೂರಿನಲ್ಲಿ ಬಿಜೆಪಿ ಪ್ರಮುಖರ ಸಭೆ ನಡೆಸಲಿದ್ದಾರೆ.

Panchamasali Reservation: ಕೇಂದ್ರ ಭರವಸೆ ನೀಡಿದರೆ ಪ್ರತಿಭಟನೆ ವಾಪಸ್: ಜಯ ಮೃತ್ಯುಂಜಯ ಶ್ರೀಗಳು

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more