karnataka Election: ನಾಳೆ ದಕ್ಷಿಣ ಕನ್ನಡದಲ್ಲಿ ಅಮಿತ್‌ ಶಾ ಸಂಚಾರ: 'ಕ್ಯಾಂಪ್ಕೋ'ವನ್ನು ಬಿಜೆಪಿ ಸಮಾವೇಶ ಮಾಡಲು ಪ್ಲಾನ್

karnataka Election: ನಾಳೆ ದಕ್ಷಿಣ ಕನ್ನಡದಲ್ಲಿ ಅಮಿತ್‌ ಶಾ ಸಂಚಾರ: 'ಕ್ಯಾಂಪ್ಕೋ'ವನ್ನು ಬಿಜೆಪಿ ಸಮಾವೇಶ ಮಾಡಲು ಪ್ಲಾನ್

Published : Feb 10, 2023, 11:28 AM ISTUpdated : Feb 10, 2023, 12:08 PM IST

ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಅಖಾಡ ರಂಗೇರಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆ ಮತ್ತೊಮ್ಮೆ ಎಂಟ್ರಿ ಕೊಡುತ್ತಿದ್ದಾರೆ.

ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರ ಹಿಡಿಯಲು ಬಿಜೆಪಿ ಸಿದ್ಧತೆ ನಡೆಸಿದ್ದು, ನಾಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಚಾಣಕ್ಯ ಅಮಿತ್‌ ಶಾ ಮಿಂಚಲಿದ್ದಾರೆ. ಕ್ಯಾಂಪ್ಕೋ ಸಮಾವೇಶವನ್ನು ಬಿಜೆಪಿ ಸಮಾವೇಶವಾಗಿಸಲು ನಾಯಕರ ಪ್ಲಾನ್‌ ಮಾಡಿದ್ದು, ಸುಮಾರು 5.30 ಗಂಟೆಗಳ ಕಾಲ ಜಿಲ್ಲೆಯಲ್ಲಿ ಅಮಿತ್‌ ಶಾ ಸಂಚಾರ ಮಾಡಲಿದ್ದು, ಹಲವು ಕಾರ್ಯಕ್ರಮದ ಮೂಲಕ ಕರಾವಳಿ ಬಿಜೆಪಿಗೆ ಶಾ ಬೂಸ್ಟ್‌ ನೀಡಲಿದ್ದಾರೆ. ಪುತ್ತೂರಿನ ಈಶ್ವರಮಂಗಳ ಹನುಮಗಿರಿ ದೇವಸ್ಥಾನಕ್ಕೂ ಭೇಟಿ ನೀಡಲಿದ್ದು, ನಾಳೆ ಸಂಜೆ ಅಂತಿಮವಾಗಿ ಮಂಗಳೂರಿನಲ್ಲಿ ಬಿಜೆಪಿ ಪ್ರಮುಖರ ಸಭೆ ನಡೆಸಲಿದ್ದಾರೆ.

Panchamasali Reservation: ಕೇಂದ್ರ ಭರವಸೆ ನೀಡಿದರೆ ಪ್ರತಿಭಟನೆ ವಾಪಸ್: ಜಯ ಮೃತ್ಯುಂಜಯ ಶ್ರೀಗಳು

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more