karnataka Election: ನಾಳೆ ದಕ್ಷಿಣ ಕನ್ನಡದಲ್ಲಿ ಅಮಿತ್‌ ಶಾ ಸಂಚಾರ: 'ಕ್ಯಾಂಪ್ಕೋ'ವನ್ನು ಬಿಜೆಪಿ ಸಮಾವೇಶ ಮಾಡಲು ಪ್ಲಾನ್

karnataka Election: ನಾಳೆ ದಕ್ಷಿಣ ಕನ್ನಡದಲ್ಲಿ ಅಮಿತ್‌ ಶಾ ಸಂಚಾರ: 'ಕ್ಯಾಂಪ್ಕೋ'ವನ್ನು ಬಿಜೆಪಿ ಸಮಾವೇಶ ಮಾಡಲು ಪ್ಲಾನ್

Published : Feb 10, 2023, 11:28 AM ISTUpdated : Feb 10, 2023, 12:08 PM IST

ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಅಖಾಡ ರಂಗೇರಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆ ಮತ್ತೊಮ್ಮೆ ಎಂಟ್ರಿ ಕೊಡುತ್ತಿದ್ದಾರೆ.

ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರ ಹಿಡಿಯಲು ಬಿಜೆಪಿ ಸಿದ್ಧತೆ ನಡೆಸಿದ್ದು, ನಾಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಚಾಣಕ್ಯ ಅಮಿತ್‌ ಶಾ ಮಿಂಚಲಿದ್ದಾರೆ. ಕ್ಯಾಂಪ್ಕೋ ಸಮಾವೇಶವನ್ನು ಬಿಜೆಪಿ ಸಮಾವೇಶವಾಗಿಸಲು ನಾಯಕರ ಪ್ಲಾನ್‌ ಮಾಡಿದ್ದು, ಸುಮಾರು 5.30 ಗಂಟೆಗಳ ಕಾಲ ಜಿಲ್ಲೆಯಲ್ಲಿ ಅಮಿತ್‌ ಶಾ ಸಂಚಾರ ಮಾಡಲಿದ್ದು, ಹಲವು ಕಾರ್ಯಕ್ರಮದ ಮೂಲಕ ಕರಾವಳಿ ಬಿಜೆಪಿಗೆ ಶಾ ಬೂಸ್ಟ್‌ ನೀಡಲಿದ್ದಾರೆ. ಪುತ್ತೂರಿನ ಈಶ್ವರಮಂಗಳ ಹನುಮಗಿರಿ ದೇವಸ್ಥಾನಕ್ಕೂ ಭೇಟಿ ನೀಡಲಿದ್ದು, ನಾಳೆ ಸಂಜೆ ಅಂತಿಮವಾಗಿ ಮಂಗಳೂರಿನಲ್ಲಿ ಬಿಜೆಪಿ ಪ್ರಮುಖರ ಸಭೆ ನಡೆಸಲಿದ್ದಾರೆ.

Panchamasali Reservation: ಕೇಂದ್ರ ಭರವಸೆ ನೀಡಿದರೆ ಪ್ರತಿಭಟನೆ ವಾಪಸ್: ಜಯ ಮೃತ್ಯುಂಜಯ ಶ್ರೀಗಳು

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more