Assembly Election 2023: ಅಮಿತ್ ಶಾ ಕರ್ನಾಟಕ ಭೇಟಿ: ರಾಜ್ಯದಲ್ಲಿ ಚಾಣಕ್ಯನ 'ರಣತಂತ್ರ' ಏನು?

Assembly Election 2023: ಅಮಿತ್ ಶಾ ಕರ್ನಾಟಕ ಭೇಟಿ: ರಾಜ್ಯದಲ್ಲಿ ಚಾಣಕ್ಯನ 'ರಣತಂತ್ರ' ಏನು?

Published : Dec 28, 2022, 01:34 PM IST

ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಯ ಕಾವು ಜೋರಾಗಿದ್ದು, ಕೇಸರಿ ಪಾಳೆಯ ಅಖಾಡಕ್ಕೆ ಸಜ್ಜಾಗಿದ್ದಾರೆ. ಅಮಿತ್ ಶಾ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ.
 

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮೂರು ದಿನ ರಾಜ್ಯ ಪ್ರವಾಸ ಕೈಗೊಂಡಿದ್ದು, ನಾಳೆ ರಾತ್ರಿಯೇ ಬೆಂಗಳೂರಿಗೆ ಆಗಮಿಸಲಿದ್ದಾರೆ. ಬಿಜೆಪಿ ನಾಯಕರ ಜತೆ ಹೈ ವೋಲ್ಟೇಜ್‌ ಮೀಟಿಂಗ್ ನಡೆಸಿ, ಮಂಡ್ಯ ಮೆಗಾ ಡೈರಿಯನ್ನು ಸಹ ಅಮಿತ್‌ ಶಾ ಉದ್ಘಾಟಿಸಲಿದ್ದಾರೆ. ನಂತರ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸುವರು. ಬೆಂಗಳೂರು ಅರಮನೆ ಮೈದಾನದಲ್ಲಿ ಸಹಕಾರಿ ಸಪ್ತಾಹ ನಡೆಯಲಿದೆ. ಡಿ 30ರಂದು ರಾತ್ರಿ ಬಿಜೆಪಿ ಪ್ರಮುಖರೊಂದಿಗೆ ಚರ್ಚೆ ನಡೆಸಿ, ಡಿ. 31ರಂದು ಬೆಳಗ್ಗೆ ನಾಯಕರೊಂದಿಗೆ ಬ್ರೆಕ್‌ಫಾಸ್ಟ್‌ ಸಭೆ ಮಾಡಲಿದ್ದಾರೆ.

Assembly Election 2023: ಮಂಡ್ಯ ಗೆಲುವಿಗೆ 'ಪಂಚರತ್ನ' ಮಂತ್ರ: 2023ರಲ್ಲಿ ಜೆಡಿಎಸ್ ಭದ್ರಕೋಟೆ ಏನಾಗಲಿದೆ?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more