ಕರ್ನಾಟಕಕ್ಕೆ ಕಾಂಗ್ರೆಸ್‌- ಜೆಡಿಎಸ್‌ನಿಂದ ಮುಕ್ತಿ ಕೊಡಿ: ಬಿಜೆಪಿಯನ್ನು ಗೆಲ್ಲಿಸಲು ಅಮಿತ್ ಶಾ ಮನವಿ

ಕರ್ನಾಟಕಕ್ಕೆ ಕಾಂಗ್ರೆಸ್‌- ಜೆಡಿಎಸ್‌ನಿಂದ ಮುಕ್ತಿ ಕೊಡಿ: ಬಿಜೆಪಿಯನ್ನು ಗೆಲ್ಲಿಸಲು ಅಮಿತ್ ಶಾ ಮನವಿ

Published : Dec 30, 2022, 05:06 PM ISTUpdated : Dec 30, 2022, 05:32 PM IST

ಮಂಡ್ಯ ಜಿಲ್ಲೆ ಯಡಿಯೂರಪ್ಪರ ಜನ್ಮ ಸ್ಥಳವಾಗಿದೆ. ಅವರ ನಾಯಕತ್ವದಲ್ಲಿ ಮಂಡ್ಯ ಅಭಿವೃದ್ಧಿಯಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದರು.
 

2019ರ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಶೇಕಡಾ 52 ರಷ್ಟು ಮತವನ್ನು ನೀಡುವ ಮೂಲಕ 25 ಕ್ಷೇತ್ರದಲ್ಲಿ ಲೋಕಸಭಾ ಕ್ಷೇತ್ರವನ್ನು ಗೆಲ್ಲಿಸಿದ್ದೀರಿ ಎಂದು ಅಮಿತ್ ಶಾ ಹೇಳಿದರು. ಇಷ್ಟು ವರ್ಷ ಕಾಂಗ್ರೆಸ್‌ ಜೆಡಿಎಸ್‌ ಗೆದ್ದಿದ್ದು ಆಯಿತು. ಈ ವರ್ಷ ಬಿಜೆಪಿಯು ಮಂಡ್ಯ ಮೈಸೂರಿನಲ್ಲಿ ಸಂಪೂರ್ಣ ಬಹುಮತವನ್ನು ಪಡೆಯುತ್ತದೆ. ಕಾಂಗ್ರೆಸ್‌ ಮತ್ತು ಜೆಡಿಎಸ್‌ ಕುಟುಂಬ ರಾಜಕಾಣವನ್ನು ಮಾಡುತ್ತಿದೆ. ಇವು ಭ್ರಷ್ಟಚಾರದಿಂದ ತುಂಬಿರುವಂತ ಪಾರ್ಟಿಗಳು. ಭ್ರಷ್ಟಾಚಾರದಿಂದ ಕರ್ನಾಟಕ ವಿಕಾಸ ಆಗುವುದನ್ನು ತಡೆಯುತ್ತಿವೆ. ಈ ಎರಡು ಪಕ್ಷಗಳಿಂದ ಕರ್ನಾಟಕಕ್ಕೆ ಮುಕ್ತಿ ಕೊಟ್ಟು ಬಿಜೆಪಿಯನ್ನು ಗೆಲ್ಲಿಸಿ ಎಂದು ಕೇಳಿಕೊಂಡರು.

Mandya: ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ಶತಸಿದ್ಧ: ಸಿಎಂ ಬೊಮ್ಮಾಯಿ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more