ಕರ್ನಾಟಕಕ್ಕೆ ಕಾಂಗ್ರೆಸ್‌- ಜೆಡಿಎಸ್‌ನಿಂದ ಮುಕ್ತಿ ಕೊಡಿ: ಬಿಜೆಪಿಯನ್ನು ಗೆಲ್ಲಿಸಲು ಅಮಿತ್ ಶಾ ಮನವಿ

ಕರ್ನಾಟಕಕ್ಕೆ ಕಾಂಗ್ರೆಸ್‌- ಜೆಡಿಎಸ್‌ನಿಂದ ಮುಕ್ತಿ ಕೊಡಿ: ಬಿಜೆಪಿಯನ್ನು ಗೆಲ್ಲಿಸಲು ಅಮಿತ್ ಶಾ ಮನವಿ

Published : Dec 30, 2022, 05:06 PM ISTUpdated : Dec 30, 2022, 05:32 PM IST

ಮಂಡ್ಯ ಜಿಲ್ಲೆ ಯಡಿಯೂರಪ್ಪರ ಜನ್ಮ ಸ್ಥಳವಾಗಿದೆ. ಅವರ ನಾಯಕತ್ವದಲ್ಲಿ ಮಂಡ್ಯ ಅಭಿವೃದ್ಧಿಯಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದರು.
 

2019ರ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಶೇಕಡಾ 52 ರಷ್ಟು ಮತವನ್ನು ನೀಡುವ ಮೂಲಕ 25 ಕ್ಷೇತ್ರದಲ್ಲಿ ಲೋಕಸಭಾ ಕ್ಷೇತ್ರವನ್ನು ಗೆಲ್ಲಿಸಿದ್ದೀರಿ ಎಂದು ಅಮಿತ್ ಶಾ ಹೇಳಿದರು. ಇಷ್ಟು ವರ್ಷ ಕಾಂಗ್ರೆಸ್‌ ಜೆಡಿಎಸ್‌ ಗೆದ್ದಿದ್ದು ಆಯಿತು. ಈ ವರ್ಷ ಬಿಜೆಪಿಯು ಮಂಡ್ಯ ಮೈಸೂರಿನಲ್ಲಿ ಸಂಪೂರ್ಣ ಬಹುಮತವನ್ನು ಪಡೆಯುತ್ತದೆ. ಕಾಂಗ್ರೆಸ್‌ ಮತ್ತು ಜೆಡಿಎಸ್‌ ಕುಟುಂಬ ರಾಜಕಾಣವನ್ನು ಮಾಡುತ್ತಿದೆ. ಇವು ಭ್ರಷ್ಟಚಾರದಿಂದ ತುಂಬಿರುವಂತ ಪಾರ್ಟಿಗಳು. ಭ್ರಷ್ಟಾಚಾರದಿಂದ ಕರ್ನಾಟಕ ವಿಕಾಸ ಆಗುವುದನ್ನು ತಡೆಯುತ್ತಿವೆ. ಈ ಎರಡು ಪಕ್ಷಗಳಿಂದ ಕರ್ನಾಟಕಕ್ಕೆ ಮುಕ್ತಿ ಕೊಟ್ಟು ಬಿಜೆಪಿಯನ್ನು ಗೆಲ್ಲಿಸಿ ಎಂದು ಕೇಳಿಕೊಂಡರು.

Mandya: ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ಶತಸಿದ್ಧ: ಸಿಎಂ ಬೊಮ್ಮಾಯಿ

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more