ಕರ್ನಾಟಕಕ್ಕೆ ಕಾಂಗ್ರೆಸ್‌- ಜೆಡಿಎಸ್‌ನಿಂದ ಮುಕ್ತಿ ಕೊಡಿ: ಬಿಜೆಪಿಯನ್ನು ಗೆಲ್ಲಿಸಲು ಅಮಿತ್ ಶಾ ಮನವಿ

ಕರ್ನಾಟಕಕ್ಕೆ ಕಾಂಗ್ರೆಸ್‌- ಜೆಡಿಎಸ್‌ನಿಂದ ಮುಕ್ತಿ ಕೊಡಿ: ಬಿಜೆಪಿಯನ್ನು ಗೆಲ್ಲಿಸಲು ಅಮಿತ್ ಶಾ ಮನವಿ

Published : Dec 30, 2022, 05:06 PM ISTUpdated : Dec 30, 2022, 05:32 PM IST

ಮಂಡ್ಯ ಜಿಲ್ಲೆ ಯಡಿಯೂರಪ್ಪರ ಜನ್ಮ ಸ್ಥಳವಾಗಿದೆ. ಅವರ ನಾಯಕತ್ವದಲ್ಲಿ ಮಂಡ್ಯ ಅಭಿವೃದ್ಧಿಯಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದರು.
 

2019ರ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಶೇಕಡಾ 52 ರಷ್ಟು ಮತವನ್ನು ನೀಡುವ ಮೂಲಕ 25 ಕ್ಷೇತ್ರದಲ್ಲಿ ಲೋಕಸಭಾ ಕ್ಷೇತ್ರವನ್ನು ಗೆಲ್ಲಿಸಿದ್ದೀರಿ ಎಂದು ಅಮಿತ್ ಶಾ ಹೇಳಿದರು. ಇಷ್ಟು ವರ್ಷ ಕಾಂಗ್ರೆಸ್‌ ಜೆಡಿಎಸ್‌ ಗೆದ್ದಿದ್ದು ಆಯಿತು. ಈ ವರ್ಷ ಬಿಜೆಪಿಯು ಮಂಡ್ಯ ಮೈಸೂರಿನಲ್ಲಿ ಸಂಪೂರ್ಣ ಬಹುಮತವನ್ನು ಪಡೆಯುತ್ತದೆ. ಕಾಂಗ್ರೆಸ್‌ ಮತ್ತು ಜೆಡಿಎಸ್‌ ಕುಟುಂಬ ರಾಜಕಾಣವನ್ನು ಮಾಡುತ್ತಿದೆ. ಇವು ಭ್ರಷ್ಟಚಾರದಿಂದ ತುಂಬಿರುವಂತ ಪಾರ್ಟಿಗಳು. ಭ್ರಷ್ಟಾಚಾರದಿಂದ ಕರ್ನಾಟಕ ವಿಕಾಸ ಆಗುವುದನ್ನು ತಡೆಯುತ್ತಿವೆ. ಈ ಎರಡು ಪಕ್ಷಗಳಿಂದ ಕರ್ನಾಟಕಕ್ಕೆ ಮುಕ್ತಿ ಕೊಟ್ಟು ಬಿಜೆಪಿಯನ್ನು ಗೆಲ್ಲಿಸಿ ಎಂದು ಕೇಳಿಕೊಂಡರು.

Mandya: ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ಶತಸಿದ್ಧ: ಸಿಎಂ ಬೊಮ್ಮಾಯಿ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more