ಕರ್ನಾಟಕಕ್ಕೆ ಕಾಂಗ್ರೆಸ್‌- ಜೆಡಿಎಸ್‌ನಿಂದ ಮುಕ್ತಿ ಕೊಡಿ: ಬಿಜೆಪಿಯನ್ನು ಗೆಲ್ಲಿಸಲು ಅಮಿತ್ ಶಾ ಮನವಿ

ಕರ್ನಾಟಕಕ್ಕೆ ಕಾಂಗ್ರೆಸ್‌- ಜೆಡಿಎಸ್‌ನಿಂದ ಮುಕ್ತಿ ಕೊಡಿ: ಬಿಜೆಪಿಯನ್ನು ಗೆಲ್ಲಿಸಲು ಅಮಿತ್ ಶಾ ಮನವಿ

Published : Dec 30, 2022, 05:06 PM ISTUpdated : Dec 30, 2022, 05:32 PM IST

ಮಂಡ್ಯ ಜಿಲ್ಲೆ ಯಡಿಯೂರಪ್ಪರ ಜನ್ಮ ಸ್ಥಳವಾಗಿದೆ. ಅವರ ನಾಯಕತ್ವದಲ್ಲಿ ಮಂಡ್ಯ ಅಭಿವೃದ್ಧಿಯಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದರು.
 

2019ರ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಶೇಕಡಾ 52 ರಷ್ಟು ಮತವನ್ನು ನೀಡುವ ಮೂಲಕ 25 ಕ್ಷೇತ್ರದಲ್ಲಿ ಲೋಕಸಭಾ ಕ್ಷೇತ್ರವನ್ನು ಗೆಲ್ಲಿಸಿದ್ದೀರಿ ಎಂದು ಅಮಿತ್ ಶಾ ಹೇಳಿದರು. ಇಷ್ಟು ವರ್ಷ ಕಾಂಗ್ರೆಸ್‌ ಜೆಡಿಎಸ್‌ ಗೆದ್ದಿದ್ದು ಆಯಿತು. ಈ ವರ್ಷ ಬಿಜೆಪಿಯು ಮಂಡ್ಯ ಮೈಸೂರಿನಲ್ಲಿ ಸಂಪೂರ್ಣ ಬಹುಮತವನ್ನು ಪಡೆಯುತ್ತದೆ. ಕಾಂಗ್ರೆಸ್‌ ಮತ್ತು ಜೆಡಿಎಸ್‌ ಕುಟುಂಬ ರಾಜಕಾಣವನ್ನು ಮಾಡುತ್ತಿದೆ. ಇವು ಭ್ರಷ್ಟಚಾರದಿಂದ ತುಂಬಿರುವಂತ ಪಾರ್ಟಿಗಳು. ಭ್ರಷ್ಟಾಚಾರದಿಂದ ಕರ್ನಾಟಕ ವಿಕಾಸ ಆಗುವುದನ್ನು ತಡೆಯುತ್ತಿವೆ. ಈ ಎರಡು ಪಕ್ಷಗಳಿಂದ ಕರ್ನಾಟಕಕ್ಕೆ ಮುಕ್ತಿ ಕೊಟ್ಟು ಬಿಜೆಪಿಯನ್ನು ಗೆಲ್ಲಿಸಿ ಎಂದು ಕೇಳಿಕೊಂಡರು.

Mandya: ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ಶತಸಿದ್ಧ: ಸಿಎಂ ಬೊಮ್ಮಾಯಿ

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more