'ದಳಪತಿ'ಗಳ ಪ್ರತಿಷ್ಠೆಯ ಕಣವಾದ ಕೆ.ಆರ್‌ ಪೇಟೆ: ಹೆಚ್‌ಡಿಕೆ-ರೇವಣ್ಣ ನಡುವೆ ಅಂತರ್ಯುದ್ಧ?

'ದಳಪತಿ'ಗಳ ಪ್ರತಿಷ್ಠೆಯ ಕಣವಾದ ಕೆ.ಆರ್‌ ಪೇಟೆ: ಹೆಚ್‌ಡಿಕೆ-ರೇವಣ್ಣ ನಡುವೆ ಅಂತರ್ಯುದ್ಧ?

Published : Jan 09, 2023, 04:32 PM IST

ರಾಜ್ಯದಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿಯ ವಿರುದ್ಧ ಕುಮಾರಸ್ವಾಮಿ ಸಮರ ಸಾರಿದ್ರೆ, ಇತ್ತ ಕೆ.ಆರ್‌ ಪೇಟೆಯಲ್ಲಿ ಮಾತ್ರ ಕುಮಾರಸ್ವಾಮಿ Vs ರೇವಣ್ಣ ಫೈಟ್ ಶುರುವಾಗಿದೆ.
 

ಕೆ.ಆರ್‌ ಪೇಟೆ ಕ್ಷೇತ್ರವು ಮಾಜಿ ಪ್ರಧಾನಿ ದೇವೇಗೌಡರ ಪುತ್ರರ ಪ್ರತಿಷ್ಠೆಯ ಕಣವಾಗಿದ್ದು, ಅಭ್ಯರ್ಥಿ ಘೋಷಣೆ ಬೆನ್ನಲ್ಲೇ ಸಹೋದರರ ಬೆಂಬಲಿಗರ ನಡುವೆ ಅಸಮಾಧಾನ ಭುಗಿಲೆದ್ದಿದೆ. ಹೆಚ್‌.ಟಿ ಮಂಜು ಹೆಸರು ಘೋಷಿಸಿದಕ್ಕೆ ರೇವಣ್ಣ ಬೆಂಬಲಿಗರ ಬಂಡಾಯ ಎದ್ದಿದ್ದಾರೆ. ಹೆಚ್‌ಡಿಕೆ ಪಂಚರತ್ನ ಯಾತ್ರೆಗೂ ರೇವಣ್ಣ ಗೈರಾಗಿದ್ದಾರೆ. ಮೂರ್ನಾಲ್ಕು ಬಾರಿ ಸಂಧಾನ ಮಾತುಕತೆ ನಡೆಸಿದರೂ ಅಸಮಾಧಾನ ತಣ್ಣಗಾಗಿಲ್ಲ. ಎಲೆಕ್ಷನ್‌'ಗೆ ಸ್ಪರ್ಧಿಸುತ್ತೇನೆ ಎಂದು ದೇವರಾಜು ಪ್ರಚಾರ ಮಾಡುತ್ತಿದ್ದಾರೆ.  ಹೆಚ್.ಡಿ ರೇವಣ್ಣ ಮೂಲಕ ಬಿ ಪಾರಂ ಪಡೆಯುವ ವಿಶ್ವಾಸದಲ್ಲಿ ದೇವರಾಜು ಇದ್ದು, ಇತ್ತ ನಮ್ಮಲ್ಲಿ ಯಾವುದೇ ಅಸಮಾಧಾನ ಇಲ್ಲ ಎಂದು  ಹೆಚ್‌.ಟಿ ಮಂಜು ತಿಳಿಸಿದ್ದಾರೆ.

ಪೊಲೀಸರಿಗೆ ಸಿಗದ ಸ್ಯಾಂಟ್ರೋ ರವಿ: 'ಪತ್ನಿ ಪೀಡಕ'ನನ್ನು ಬಿಟ್ಟು ಉಳಿದವರ ವಿಚಾರಣೆ ನಡೆಸಿದ ಖಾಕಿ

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more