'ದಳಪತಿ'ಗಳ ಪ್ರತಿಷ್ಠೆಯ ಕಣವಾದ ಕೆ.ಆರ್‌ ಪೇಟೆ: ಹೆಚ್‌ಡಿಕೆ-ರೇವಣ್ಣ ನಡುವೆ ಅಂತರ್ಯುದ್ಧ?

'ದಳಪತಿ'ಗಳ ಪ್ರತಿಷ್ಠೆಯ ಕಣವಾದ ಕೆ.ಆರ್‌ ಪೇಟೆ: ಹೆಚ್‌ಡಿಕೆ-ರೇವಣ್ಣ ನಡುವೆ ಅಂತರ್ಯುದ್ಧ?

Published : Jan 09, 2023, 04:32 PM IST

ರಾಜ್ಯದಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿಯ ವಿರುದ್ಧ ಕುಮಾರಸ್ವಾಮಿ ಸಮರ ಸಾರಿದ್ರೆ, ಇತ್ತ ಕೆ.ಆರ್‌ ಪೇಟೆಯಲ್ಲಿ ಮಾತ್ರ ಕುಮಾರಸ್ವಾಮಿ Vs ರೇವಣ್ಣ ಫೈಟ್ ಶುರುವಾಗಿದೆ.
 

ಕೆ.ಆರ್‌ ಪೇಟೆ ಕ್ಷೇತ್ರವು ಮಾಜಿ ಪ್ರಧಾನಿ ದೇವೇಗೌಡರ ಪುತ್ರರ ಪ್ರತಿಷ್ಠೆಯ ಕಣವಾಗಿದ್ದು, ಅಭ್ಯರ್ಥಿ ಘೋಷಣೆ ಬೆನ್ನಲ್ಲೇ ಸಹೋದರರ ಬೆಂಬಲಿಗರ ನಡುವೆ ಅಸಮಾಧಾನ ಭುಗಿಲೆದ್ದಿದೆ. ಹೆಚ್‌.ಟಿ ಮಂಜು ಹೆಸರು ಘೋಷಿಸಿದಕ್ಕೆ ರೇವಣ್ಣ ಬೆಂಬಲಿಗರ ಬಂಡಾಯ ಎದ್ದಿದ್ದಾರೆ. ಹೆಚ್‌ಡಿಕೆ ಪಂಚರತ್ನ ಯಾತ್ರೆಗೂ ರೇವಣ್ಣ ಗೈರಾಗಿದ್ದಾರೆ. ಮೂರ್ನಾಲ್ಕು ಬಾರಿ ಸಂಧಾನ ಮಾತುಕತೆ ನಡೆಸಿದರೂ ಅಸಮಾಧಾನ ತಣ್ಣಗಾಗಿಲ್ಲ. ಎಲೆಕ್ಷನ್‌'ಗೆ ಸ್ಪರ್ಧಿಸುತ್ತೇನೆ ಎಂದು ದೇವರಾಜು ಪ್ರಚಾರ ಮಾಡುತ್ತಿದ್ದಾರೆ.  ಹೆಚ್.ಡಿ ರೇವಣ್ಣ ಮೂಲಕ ಬಿ ಪಾರಂ ಪಡೆಯುವ ವಿಶ್ವಾಸದಲ್ಲಿ ದೇವರಾಜು ಇದ್ದು, ಇತ್ತ ನಮ್ಮಲ್ಲಿ ಯಾವುದೇ ಅಸಮಾಧಾನ ಇಲ್ಲ ಎಂದು  ಹೆಚ್‌.ಟಿ ಮಂಜು ತಿಳಿಸಿದ್ದಾರೆ.

ಪೊಲೀಸರಿಗೆ ಸಿಗದ ಸ್ಯಾಂಟ್ರೋ ರವಿ: 'ಪತ್ನಿ ಪೀಡಕ'ನನ್ನು ಬಿಟ್ಟು ಉಳಿದವರ ವಿಚಾರಣೆ ನಡೆಸಿದ ಖಾಕಿ

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more