'ದಳಪತಿ'ಗಳ ಪ್ರತಿಷ್ಠೆಯ ಕಣವಾದ ಕೆ.ಆರ್‌ ಪೇಟೆ: ಹೆಚ್‌ಡಿಕೆ-ರೇವಣ್ಣ ನಡುವೆ ಅಂತರ್ಯುದ್ಧ?

'ದಳಪತಿ'ಗಳ ಪ್ರತಿಷ್ಠೆಯ ಕಣವಾದ ಕೆ.ಆರ್‌ ಪೇಟೆ: ಹೆಚ್‌ಡಿಕೆ-ರೇವಣ್ಣ ನಡುವೆ ಅಂತರ್ಯುದ್ಧ?

Published : Jan 09, 2023, 04:32 PM IST

ರಾಜ್ಯದಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿಯ ವಿರುದ್ಧ ಕುಮಾರಸ್ವಾಮಿ ಸಮರ ಸಾರಿದ್ರೆ, ಇತ್ತ ಕೆ.ಆರ್‌ ಪೇಟೆಯಲ್ಲಿ ಮಾತ್ರ ಕುಮಾರಸ್ವಾಮಿ Vs ರೇವಣ್ಣ ಫೈಟ್ ಶುರುವಾಗಿದೆ.
 

ಕೆ.ಆರ್‌ ಪೇಟೆ ಕ್ಷೇತ್ರವು ಮಾಜಿ ಪ್ರಧಾನಿ ದೇವೇಗೌಡರ ಪುತ್ರರ ಪ್ರತಿಷ್ಠೆಯ ಕಣವಾಗಿದ್ದು, ಅಭ್ಯರ್ಥಿ ಘೋಷಣೆ ಬೆನ್ನಲ್ಲೇ ಸಹೋದರರ ಬೆಂಬಲಿಗರ ನಡುವೆ ಅಸಮಾಧಾನ ಭುಗಿಲೆದ್ದಿದೆ. ಹೆಚ್‌.ಟಿ ಮಂಜು ಹೆಸರು ಘೋಷಿಸಿದಕ್ಕೆ ರೇವಣ್ಣ ಬೆಂಬಲಿಗರ ಬಂಡಾಯ ಎದ್ದಿದ್ದಾರೆ. ಹೆಚ್‌ಡಿಕೆ ಪಂಚರತ್ನ ಯಾತ್ರೆಗೂ ರೇವಣ್ಣ ಗೈರಾಗಿದ್ದಾರೆ. ಮೂರ್ನಾಲ್ಕು ಬಾರಿ ಸಂಧಾನ ಮಾತುಕತೆ ನಡೆಸಿದರೂ ಅಸಮಾಧಾನ ತಣ್ಣಗಾಗಿಲ್ಲ. ಎಲೆಕ್ಷನ್‌'ಗೆ ಸ್ಪರ್ಧಿಸುತ್ತೇನೆ ಎಂದು ದೇವರಾಜು ಪ್ರಚಾರ ಮಾಡುತ್ತಿದ್ದಾರೆ.  ಹೆಚ್.ಡಿ ರೇವಣ್ಣ ಮೂಲಕ ಬಿ ಪಾರಂ ಪಡೆಯುವ ವಿಶ್ವಾಸದಲ್ಲಿ ದೇವರಾಜು ಇದ್ದು, ಇತ್ತ ನಮ್ಮಲ್ಲಿ ಯಾವುದೇ ಅಸಮಾಧಾನ ಇಲ್ಲ ಎಂದು  ಹೆಚ್‌.ಟಿ ಮಂಜು ತಿಳಿಸಿದ್ದಾರೆ.

ಪೊಲೀಸರಿಗೆ ಸಿಗದ ಸ್ಯಾಂಟ್ರೋ ರವಿ: 'ಪತ್ನಿ ಪೀಡಕ'ನನ್ನು ಬಿಟ್ಟು ಉಳಿದವರ ವಿಚಾರಣೆ ನಡೆಸಿದ ಖಾಕಿ

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more