'ದಳಪತಿ'ಗಳ ಪ್ರತಿಷ್ಠೆಯ ಕಣವಾದ ಕೆ.ಆರ್‌ ಪೇಟೆ: ಹೆಚ್‌ಡಿಕೆ-ರೇವಣ್ಣ ನಡುವೆ ಅಂತರ್ಯುದ್ಧ?

'ದಳಪತಿ'ಗಳ ಪ್ರತಿಷ್ಠೆಯ ಕಣವಾದ ಕೆ.ಆರ್‌ ಪೇಟೆ: ಹೆಚ್‌ಡಿಕೆ-ರೇವಣ್ಣ ನಡುವೆ ಅಂತರ್ಯುದ್ಧ?

Published : Jan 09, 2023, 04:32 PM IST

ರಾಜ್ಯದಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿಯ ವಿರುದ್ಧ ಕುಮಾರಸ್ವಾಮಿ ಸಮರ ಸಾರಿದ್ರೆ, ಇತ್ತ ಕೆ.ಆರ್‌ ಪೇಟೆಯಲ್ಲಿ ಮಾತ್ರ ಕುಮಾರಸ್ವಾಮಿ Vs ರೇವಣ್ಣ ಫೈಟ್ ಶುರುವಾಗಿದೆ.
 

ಕೆ.ಆರ್‌ ಪೇಟೆ ಕ್ಷೇತ್ರವು ಮಾಜಿ ಪ್ರಧಾನಿ ದೇವೇಗೌಡರ ಪುತ್ರರ ಪ್ರತಿಷ್ಠೆಯ ಕಣವಾಗಿದ್ದು, ಅಭ್ಯರ್ಥಿ ಘೋಷಣೆ ಬೆನ್ನಲ್ಲೇ ಸಹೋದರರ ಬೆಂಬಲಿಗರ ನಡುವೆ ಅಸಮಾಧಾನ ಭುಗಿಲೆದ್ದಿದೆ. ಹೆಚ್‌.ಟಿ ಮಂಜು ಹೆಸರು ಘೋಷಿಸಿದಕ್ಕೆ ರೇವಣ್ಣ ಬೆಂಬಲಿಗರ ಬಂಡಾಯ ಎದ್ದಿದ್ದಾರೆ. ಹೆಚ್‌ಡಿಕೆ ಪಂಚರತ್ನ ಯಾತ್ರೆಗೂ ರೇವಣ್ಣ ಗೈರಾಗಿದ್ದಾರೆ. ಮೂರ್ನಾಲ್ಕು ಬಾರಿ ಸಂಧಾನ ಮಾತುಕತೆ ನಡೆಸಿದರೂ ಅಸಮಾಧಾನ ತಣ್ಣಗಾಗಿಲ್ಲ. ಎಲೆಕ್ಷನ್‌'ಗೆ ಸ್ಪರ್ಧಿಸುತ್ತೇನೆ ಎಂದು ದೇವರಾಜು ಪ್ರಚಾರ ಮಾಡುತ್ತಿದ್ದಾರೆ.  ಹೆಚ್.ಡಿ ರೇವಣ್ಣ ಮೂಲಕ ಬಿ ಪಾರಂ ಪಡೆಯುವ ವಿಶ್ವಾಸದಲ್ಲಿ ದೇವರಾಜು ಇದ್ದು, ಇತ್ತ ನಮ್ಮಲ್ಲಿ ಯಾವುದೇ ಅಸಮಾಧಾನ ಇಲ್ಲ ಎಂದು  ಹೆಚ್‌.ಟಿ ಮಂಜು ತಿಳಿಸಿದ್ದಾರೆ.

ಪೊಲೀಸರಿಗೆ ಸಿಗದ ಸ್ಯಾಂಟ್ರೋ ರವಿ: 'ಪತ್ನಿ ಪೀಡಕ'ನನ್ನು ಬಿಟ್ಟು ಉಳಿದವರ ವಿಚಾರಣೆ ನಡೆಸಿದ ಖಾಕಿ

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more