ಕಾರ್ಯಕರ್ತರಿಗೆ ಬೈಕ್ ಗಿಫ್ಟ್ ಕೊಟ್ಟ ಗಣಿಧಣಿ: ಪಕ್ಷ ಸಂಘಟನೆಗೆ ಸಿದ್ಧತೆ

ಕಾರ್ಯಕರ್ತರಿಗೆ ಬೈಕ್ ಗಿಫ್ಟ್ ಕೊಟ್ಟ ಗಣಿಧಣಿ: ಪಕ್ಷ ಸಂಘಟನೆಗೆ ಸಿದ್ಧತೆ

Published : Feb 26, 2023, 12:47 PM ISTUpdated : Mar 09, 2023, 02:28 PM IST

ಬಳ್ಳಾರಿಯಲ್ಲಿ ವಿಧಾನಸಭಾ ಚುನಾವಣಾ ಪ್ರಚಾರ ರಂಗೇರಿದ್ದು, ಮತದಾರರ ಮನಗೆಲ್ಲಲು ಅಭ್ಯರ್ಥಿಗಳಿಂದ ಗಿಫ್ಟ್‌ ಪಾಲಿಟಿಕ್ಸ್‌ ಶುರುವಾಗಿದೆ.
 

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಭರ್ಜರಿ ಗಿಫ್ಟ್ ಪಾಲಿಟಿಕ್ಸ್ ಶುರುವಾಗಿದೆ. ಸೀರೆ ಹಾಗೂ ಕುಕ್ಕರ್‌ ಹಂಚಿಕೆ ಮಾಡಿದ್ದಾಯ್ತು, ಇದೀಗ ಬೈಕ್‌ ಸರದಿ ಶುರುವಾಗಿದೆ. ಗಣಿನಾಡಿನಲ್ಲಿ ವಿಧಾನಸಭಾ ಚುನಾವಣಾ ಪ್ರಚಾರ ಜೋರಾಗಿದ್ದು, ಕಾರ್ಯಕರ್ತರಿಗೆ ಭರ್ಜರಿ ಗಿಫ್ಟ್ ಸಿಕ್ಕಿದೆ. ಗಣಿಧಣಿ ಜನಾರ್ದನ ರೆಡ್ಡಿ ಕೆ.ಆರ್.ಪಿ.ಪಿ ಪಕ್ಷದ ಸಂಘಟನೆಗಾಗಿ ಕಾರ್ಯಕರ್ತರಿಗೆ ಬೈಕ್‌ ಗಿಫ್ಟ್ ಮಾಡಿದ್ದಾರೆ. ಗಂಗಾವತಿ ಹಾಗೂ ಬಳ್ಳಾರಿ ಮುಖಂಡರಿಗೆ 100 ಟಿವಿಎಸ್‌ ಸ್ಪೋಟ್ಸ್‌ ನೀಡಲಾಗಿದೆ. ಪಕ್ಷದ ಹೆಸರು, ಚಿಹ್ನೆ ಬಳಸಿ ವಿಶೇಷವಾಗಿ ಬೈಕ್‌ಗಳನ್ನು ಸಿದ್ಧಪಡಿಸಲಾಗಿದೆ.

Shivamogga Airport: ಬಿಎಸ್‌ವೈ ಕನಸು ನನಸು ಮಾಡಿದ ಮಗ: ಕಮಲಾಕೃತಿಯಲ್ ...

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more