ಕಾರ್ಯಕರ್ತರಿಗೆ ಬೈಕ್ ಗಿಫ್ಟ್ ಕೊಟ್ಟ ಗಣಿಧಣಿ: ಪಕ್ಷ ಸಂಘಟನೆಗೆ ಸಿದ್ಧತೆ

ಕಾರ್ಯಕರ್ತರಿಗೆ ಬೈಕ್ ಗಿಫ್ಟ್ ಕೊಟ್ಟ ಗಣಿಧಣಿ: ಪಕ್ಷ ಸಂಘಟನೆಗೆ ಸಿದ್ಧತೆ

Published : Feb 26, 2023, 12:47 PM ISTUpdated : Mar 09, 2023, 02:28 PM IST

ಬಳ್ಳಾರಿಯಲ್ಲಿ ವಿಧಾನಸಭಾ ಚುನಾವಣಾ ಪ್ರಚಾರ ರಂಗೇರಿದ್ದು, ಮತದಾರರ ಮನಗೆಲ್ಲಲು ಅಭ್ಯರ್ಥಿಗಳಿಂದ ಗಿಫ್ಟ್‌ ಪಾಲಿಟಿಕ್ಸ್‌ ಶುರುವಾಗಿದೆ.
 

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಭರ್ಜರಿ ಗಿಫ್ಟ್ ಪಾಲಿಟಿಕ್ಸ್ ಶುರುವಾಗಿದೆ. ಸೀರೆ ಹಾಗೂ ಕುಕ್ಕರ್‌ ಹಂಚಿಕೆ ಮಾಡಿದ್ದಾಯ್ತು, ಇದೀಗ ಬೈಕ್‌ ಸರದಿ ಶುರುವಾಗಿದೆ. ಗಣಿನಾಡಿನಲ್ಲಿ ವಿಧಾನಸಭಾ ಚುನಾವಣಾ ಪ್ರಚಾರ ಜೋರಾಗಿದ್ದು, ಕಾರ್ಯಕರ್ತರಿಗೆ ಭರ್ಜರಿ ಗಿಫ್ಟ್ ಸಿಕ್ಕಿದೆ. ಗಣಿಧಣಿ ಜನಾರ್ದನ ರೆಡ್ಡಿ ಕೆ.ಆರ್.ಪಿ.ಪಿ ಪಕ್ಷದ ಸಂಘಟನೆಗಾಗಿ ಕಾರ್ಯಕರ್ತರಿಗೆ ಬೈಕ್‌ ಗಿಫ್ಟ್ ಮಾಡಿದ್ದಾರೆ. ಗಂಗಾವತಿ ಹಾಗೂ ಬಳ್ಳಾರಿ ಮುಖಂಡರಿಗೆ 100 ಟಿವಿಎಸ್‌ ಸ್ಪೋಟ್ಸ್‌ ನೀಡಲಾಗಿದೆ. ಪಕ್ಷದ ಹೆಸರು, ಚಿಹ್ನೆ ಬಳಸಿ ವಿಶೇಷವಾಗಿ ಬೈಕ್‌ಗಳನ್ನು ಸಿದ್ಧಪಡಿಸಲಾಗಿದೆ.

Shivamogga Airport: ಬಿಎಸ್‌ವೈ ಕನಸು ನನಸು ಮಾಡಿದ ಮಗ: ಕಮಲಾಕೃತಿಯಲ್ ...

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more