ಕಾರ್ಯಕರ್ತರಿಗೆ ಬೈಕ್ ಗಿಫ್ಟ್ ಕೊಟ್ಟ ಗಣಿಧಣಿ: ಪಕ್ಷ ಸಂಘಟನೆಗೆ ಸಿದ್ಧತೆ

ಕಾರ್ಯಕರ್ತರಿಗೆ ಬೈಕ್ ಗಿಫ್ಟ್ ಕೊಟ್ಟ ಗಣಿಧಣಿ: ಪಕ್ಷ ಸಂಘಟನೆಗೆ ಸಿದ್ಧತೆ

Published : Feb 26, 2023, 12:47 PM ISTUpdated : Mar 09, 2023, 02:28 PM IST

ಬಳ್ಳಾರಿಯಲ್ಲಿ ವಿಧಾನಸಭಾ ಚುನಾವಣಾ ಪ್ರಚಾರ ರಂಗೇರಿದ್ದು, ಮತದಾರರ ಮನಗೆಲ್ಲಲು ಅಭ್ಯರ್ಥಿಗಳಿಂದ ಗಿಫ್ಟ್‌ ಪಾಲಿಟಿಕ್ಸ್‌ ಶುರುವಾಗಿದೆ.
 

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಭರ್ಜರಿ ಗಿಫ್ಟ್ ಪಾಲಿಟಿಕ್ಸ್ ಶುರುವಾಗಿದೆ. ಸೀರೆ ಹಾಗೂ ಕುಕ್ಕರ್‌ ಹಂಚಿಕೆ ಮಾಡಿದ್ದಾಯ್ತು, ಇದೀಗ ಬೈಕ್‌ ಸರದಿ ಶುರುವಾಗಿದೆ. ಗಣಿನಾಡಿನಲ್ಲಿ ವಿಧಾನಸಭಾ ಚುನಾವಣಾ ಪ್ರಚಾರ ಜೋರಾಗಿದ್ದು, ಕಾರ್ಯಕರ್ತರಿಗೆ ಭರ್ಜರಿ ಗಿಫ್ಟ್ ಸಿಕ್ಕಿದೆ. ಗಣಿಧಣಿ ಜನಾರ್ದನ ರೆಡ್ಡಿ ಕೆ.ಆರ್.ಪಿ.ಪಿ ಪಕ್ಷದ ಸಂಘಟನೆಗಾಗಿ ಕಾರ್ಯಕರ್ತರಿಗೆ ಬೈಕ್‌ ಗಿಫ್ಟ್ ಮಾಡಿದ್ದಾರೆ. ಗಂಗಾವತಿ ಹಾಗೂ ಬಳ್ಳಾರಿ ಮುಖಂಡರಿಗೆ 100 ಟಿವಿಎಸ್‌ ಸ್ಪೋಟ್ಸ್‌ ನೀಡಲಾಗಿದೆ. ಪಕ್ಷದ ಹೆಸರು, ಚಿಹ್ನೆ ಬಳಸಿ ವಿಶೇಷವಾಗಿ ಬೈಕ್‌ಗಳನ್ನು ಸಿದ್ಧಪಡಿಸಲಾಗಿದೆ.

Shivamogga Airport: ಬಿಎಸ್‌ವೈ ಕನಸು ನನಸು ಮಾಡಿದ ಮಗ: ಕಮಲಾಕೃತಿಯಲ್ ...

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more