ಕಾರ್ಯಕರ್ತರಿಗೆ ಬೈಕ್ ಗಿಫ್ಟ್ ಕೊಟ್ಟ ಗಣಿಧಣಿ: ಪಕ್ಷ ಸಂಘಟನೆಗೆ ಸಿದ್ಧತೆ

ಕಾರ್ಯಕರ್ತರಿಗೆ ಬೈಕ್ ಗಿಫ್ಟ್ ಕೊಟ್ಟ ಗಣಿಧಣಿ: ಪಕ್ಷ ಸಂಘಟನೆಗೆ ಸಿದ್ಧತೆ

Published : Feb 26, 2023, 12:47 PM ISTUpdated : Mar 09, 2023, 02:28 PM IST

ಬಳ್ಳಾರಿಯಲ್ಲಿ ವಿಧಾನಸಭಾ ಚುನಾವಣಾ ಪ್ರಚಾರ ರಂಗೇರಿದ್ದು, ಮತದಾರರ ಮನಗೆಲ್ಲಲು ಅಭ್ಯರ್ಥಿಗಳಿಂದ ಗಿಫ್ಟ್‌ ಪಾಲಿಟಿಕ್ಸ್‌ ಶುರುವಾಗಿದೆ.
 

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಭರ್ಜರಿ ಗಿಫ್ಟ್ ಪಾಲಿಟಿಕ್ಸ್ ಶುರುವಾಗಿದೆ. ಸೀರೆ ಹಾಗೂ ಕುಕ್ಕರ್‌ ಹಂಚಿಕೆ ಮಾಡಿದ್ದಾಯ್ತು, ಇದೀಗ ಬೈಕ್‌ ಸರದಿ ಶುರುವಾಗಿದೆ. ಗಣಿನಾಡಿನಲ್ಲಿ ವಿಧಾನಸಭಾ ಚುನಾವಣಾ ಪ್ರಚಾರ ಜೋರಾಗಿದ್ದು, ಕಾರ್ಯಕರ್ತರಿಗೆ ಭರ್ಜರಿ ಗಿಫ್ಟ್ ಸಿಕ್ಕಿದೆ. ಗಣಿಧಣಿ ಜನಾರ್ದನ ರೆಡ್ಡಿ ಕೆ.ಆರ್.ಪಿ.ಪಿ ಪಕ್ಷದ ಸಂಘಟನೆಗಾಗಿ ಕಾರ್ಯಕರ್ತರಿಗೆ ಬೈಕ್‌ ಗಿಫ್ಟ್ ಮಾಡಿದ್ದಾರೆ. ಗಂಗಾವತಿ ಹಾಗೂ ಬಳ್ಳಾರಿ ಮುಖಂಡರಿಗೆ 100 ಟಿವಿಎಸ್‌ ಸ್ಪೋಟ್ಸ್‌ ನೀಡಲಾಗಿದೆ. ಪಕ್ಷದ ಹೆಸರು, ಚಿಹ್ನೆ ಬಳಸಿ ವಿಶೇಷವಾಗಿ ಬೈಕ್‌ಗಳನ್ನು ಸಿದ್ಧಪಡಿಸಲಾಗಿದೆ.

Shivamogga Airport: ಬಿಎಸ್‌ವೈ ಕನಸು ನನಸು ಮಾಡಿದ ಮಗ: ಕಮಲಾಕೃತಿಯಲ್ ...

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more