ಸರತಿ ಸಾಲಲ್ಲಿ ನಿಂತು ವೋಟ್ ಮಾಡಿ, ಹೊಸ ಮತದಾರರಿಗೆ ಮಹತ್ವದ ಸಂದೇಶ ಸಾರಿದ ಜಾವಗಲ್ ಶ್ರೀನಾಥ್

ಸರತಿ ಸಾಲಲ್ಲಿ ನಿಂತು ವೋಟ್ ಮಾಡಿ, ಹೊಸ ಮತದಾರರಿಗೆ ಮಹತ್ವದ ಸಂದೇಶ ಸಾರಿದ ಜಾವಗಲ್ ಶ್ರೀನಾಥ್

Published : May 10, 2023, 12:16 PM IST

ರಾಜ್ಯ ವಿಧಾನಸಭಾ ಚುನಾವಣೆಗೆ ಭರ್ಜರಿ ಚಾಲನೆ
2023ರ ಚುನಾವಣಾ ರಾಯಬಾರಿ ಜಾವಗಲ್ ಶ್ರೀನಾಥ್
ಮೈಸೂರಿನ ಕುವೆಂಪು ನಗರದ ಜ್ಞಾನಗಂಗಾ ಶಾಲೆ ಮತಗಟ್ಟೆಯಲ್ಲಿ ಮತದಾನ
 

ಮೈಸೂರು(ಮೇ.10): ರಾಜ್ಯದಲ್ಲಿ ಪ್ರಜಾಪ್ರಭುತ್ವದ ಹಬ್ಬಕ್ಕೆ ಇಂದು ಅಧಿಕೃತ ಚಾಲನೆ ಸಿಕ್ಕಿದೆ. ರಾಜ್ಯದ ವಿಧಾನಸಭೆಯ 224 ಸ್ಥಾನಗಳಿಗೆ ಬುಧವಾರ ರಾಜ್ಯಾದ್ಯಂತ ಒಂದೇ ಹಂತದ ಚುನಾವಣೆ ನಡೆಯುತ್ತಿದೆ. ಕುವೆಂಪುನಗರದ ಜ್ಞಾನಂಗಂಗಾ (ಮತಗಟ್ಟೆ ಸಂಖ್ಯೆ 26)ಶಾಲೆಯಲ್ಲಿ ಸರತಿ ಸಾಲಿನಲ್ಲಿ ನಿಂತು 2023ರ ಚುನಾವಣಾ ರಾಯಬಾರಿ ಜಾವಗಲ್ ಶ್ರೀನಾಥ್ ಅವರು ಮತದಾನ ಮಾಡಿದರು.

ಮತದಾನ ಚೆನ್ನಾಗಿ ನಡೆಯುತ್ತಿದೆ. ಜನರು ಮತ ಚಲಾಯಿಸಲು ಬರುತ್ತಿರುವುದು ನೋಡಿ ಖುಷಿಯಾಯಿತು. ಮತದಾನ ಮಾಡಿ ಒಳ್ಳೆಯ ನಾಯಕರನ್ನು ಆಯ್ಕೆ ಮಾಡಿ. ನಾವು ಪ್ರಜಾಪ್ರಭುತ್ವದ ಭಾಗವಾಗಬೇಕು. ಮೊದಲ ಬಾರಿಗೆ ವೋಟ್ ಮಾಡುವವರಿಗೆ ಯಾರು ನಮಗೆ ಬೇಕು ಎಂದು ತೀರ್ಮಾನಿಸಲು ಇದು ಸರಿಯಾದ ಸಮಯ ಎಂದು ಮೈಸೂರ್ ಎಕ್ಸ್‌ಪ್ರೆಸ್ ಖ್ಯಾತಿಯ ಶ್ರೀನಾಥ್ ಹೇಳಿದ್ದಾರೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more