ಸರತಿ ಸಾಲಲ್ಲಿ ನಿಂತು ವೋಟ್ ಮಾಡಿ, ಹೊಸ ಮತದಾರರಿಗೆ ಮಹತ್ವದ ಸಂದೇಶ ಸಾರಿದ ಜಾವಗಲ್ ಶ್ರೀನಾಥ್

ಸರತಿ ಸಾಲಲ್ಲಿ ನಿಂತು ವೋಟ್ ಮಾಡಿ, ಹೊಸ ಮತದಾರರಿಗೆ ಮಹತ್ವದ ಸಂದೇಶ ಸಾರಿದ ಜಾವಗಲ್ ಶ್ರೀನಾಥ್

Published : May 10, 2023, 12:16 PM IST

ರಾಜ್ಯ ವಿಧಾನಸಭಾ ಚುನಾವಣೆಗೆ ಭರ್ಜರಿ ಚಾಲನೆ
2023ರ ಚುನಾವಣಾ ರಾಯಬಾರಿ ಜಾವಗಲ್ ಶ್ರೀನಾಥ್
ಮೈಸೂರಿನ ಕುವೆಂಪು ನಗರದ ಜ್ಞಾನಗಂಗಾ ಶಾಲೆ ಮತಗಟ್ಟೆಯಲ್ಲಿ ಮತದಾನ
 

ಮೈಸೂರು(ಮೇ.10): ರಾಜ್ಯದಲ್ಲಿ ಪ್ರಜಾಪ್ರಭುತ್ವದ ಹಬ್ಬಕ್ಕೆ ಇಂದು ಅಧಿಕೃತ ಚಾಲನೆ ಸಿಕ್ಕಿದೆ. ರಾಜ್ಯದ ವಿಧಾನಸಭೆಯ 224 ಸ್ಥಾನಗಳಿಗೆ ಬುಧವಾರ ರಾಜ್ಯಾದ್ಯಂತ ಒಂದೇ ಹಂತದ ಚುನಾವಣೆ ನಡೆಯುತ್ತಿದೆ. ಕುವೆಂಪುನಗರದ ಜ್ಞಾನಂಗಂಗಾ (ಮತಗಟ್ಟೆ ಸಂಖ್ಯೆ 26)ಶಾಲೆಯಲ್ಲಿ ಸರತಿ ಸಾಲಿನಲ್ಲಿ ನಿಂತು 2023ರ ಚುನಾವಣಾ ರಾಯಬಾರಿ ಜಾವಗಲ್ ಶ್ರೀನಾಥ್ ಅವರು ಮತದಾನ ಮಾಡಿದರು.

ಮತದಾನ ಚೆನ್ನಾಗಿ ನಡೆಯುತ್ತಿದೆ. ಜನರು ಮತ ಚಲಾಯಿಸಲು ಬರುತ್ತಿರುವುದು ನೋಡಿ ಖುಷಿಯಾಯಿತು. ಮತದಾನ ಮಾಡಿ ಒಳ್ಳೆಯ ನಾಯಕರನ್ನು ಆಯ್ಕೆ ಮಾಡಿ. ನಾವು ಪ್ರಜಾಪ್ರಭುತ್ವದ ಭಾಗವಾಗಬೇಕು. ಮೊದಲ ಬಾರಿಗೆ ವೋಟ್ ಮಾಡುವವರಿಗೆ ಯಾರು ನಮಗೆ ಬೇಕು ಎಂದು ತೀರ್ಮಾನಿಸಲು ಇದು ಸರಿಯಾದ ಸಮಯ ಎಂದು ಮೈಸೂರ್ ಎಕ್ಸ್‌ಪ್ರೆಸ್ ಖ್ಯಾತಿಯ ಶ್ರೀನಾಥ್ ಹೇಳಿದ್ದಾರೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more