ಸರತಿ ಸಾಲಲ್ಲಿ ನಿಂತು ವೋಟ್ ಮಾಡಿ, ಹೊಸ ಮತದಾರರಿಗೆ ಮಹತ್ವದ ಸಂದೇಶ ಸಾರಿದ ಜಾವಗಲ್ ಶ್ರೀನಾಥ್

ಸರತಿ ಸಾಲಲ್ಲಿ ನಿಂತು ವೋಟ್ ಮಾಡಿ, ಹೊಸ ಮತದಾರರಿಗೆ ಮಹತ್ವದ ಸಂದೇಶ ಸಾರಿದ ಜಾವಗಲ್ ಶ್ರೀನಾಥ್

Published : May 10, 2023, 12:16 PM IST

ರಾಜ್ಯ ವಿಧಾನಸಭಾ ಚುನಾವಣೆಗೆ ಭರ್ಜರಿ ಚಾಲನೆ
2023ರ ಚುನಾವಣಾ ರಾಯಬಾರಿ ಜಾವಗಲ್ ಶ್ರೀನಾಥ್
ಮೈಸೂರಿನ ಕುವೆಂಪು ನಗರದ ಜ್ಞಾನಗಂಗಾ ಶಾಲೆ ಮತಗಟ್ಟೆಯಲ್ಲಿ ಮತದಾನ
 

ಮೈಸೂರು(ಮೇ.10): ರಾಜ್ಯದಲ್ಲಿ ಪ್ರಜಾಪ್ರಭುತ್ವದ ಹಬ್ಬಕ್ಕೆ ಇಂದು ಅಧಿಕೃತ ಚಾಲನೆ ಸಿಕ್ಕಿದೆ. ರಾಜ್ಯದ ವಿಧಾನಸಭೆಯ 224 ಸ್ಥಾನಗಳಿಗೆ ಬುಧವಾರ ರಾಜ್ಯಾದ್ಯಂತ ಒಂದೇ ಹಂತದ ಚುನಾವಣೆ ನಡೆಯುತ್ತಿದೆ. ಕುವೆಂಪುನಗರದ ಜ್ಞಾನಂಗಂಗಾ (ಮತಗಟ್ಟೆ ಸಂಖ್ಯೆ 26)ಶಾಲೆಯಲ್ಲಿ ಸರತಿ ಸಾಲಿನಲ್ಲಿ ನಿಂತು 2023ರ ಚುನಾವಣಾ ರಾಯಬಾರಿ ಜಾವಗಲ್ ಶ್ರೀನಾಥ್ ಅವರು ಮತದಾನ ಮಾಡಿದರು.

ಮತದಾನ ಚೆನ್ನಾಗಿ ನಡೆಯುತ್ತಿದೆ. ಜನರು ಮತ ಚಲಾಯಿಸಲು ಬರುತ್ತಿರುವುದು ನೋಡಿ ಖುಷಿಯಾಯಿತು. ಮತದಾನ ಮಾಡಿ ಒಳ್ಳೆಯ ನಾಯಕರನ್ನು ಆಯ್ಕೆ ಮಾಡಿ. ನಾವು ಪ್ರಜಾಪ್ರಭುತ್ವದ ಭಾಗವಾಗಬೇಕು. ಮೊದಲ ಬಾರಿಗೆ ವೋಟ್ ಮಾಡುವವರಿಗೆ ಯಾರು ನಮಗೆ ಬೇಕು ಎಂದು ತೀರ್ಮಾನಿಸಲು ಇದು ಸರಿಯಾದ ಸಮಯ ಎಂದು ಮೈಸೂರ್ ಎಕ್ಸ್‌ಪ್ರೆಸ್ ಖ್ಯಾತಿಯ ಶ್ರೀನಾಥ್ ಹೇಳಿದ್ದಾರೆ.

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more