ಸರತಿ ಸಾಲಲ್ಲಿ ನಿಂತು ವೋಟ್ ಮಾಡಿ, ಹೊಸ ಮತದಾರರಿಗೆ ಮಹತ್ವದ ಸಂದೇಶ ಸಾರಿದ ಜಾವಗಲ್ ಶ್ರೀನಾಥ್

ಸರತಿ ಸಾಲಲ್ಲಿ ನಿಂತು ವೋಟ್ ಮಾಡಿ, ಹೊಸ ಮತದಾರರಿಗೆ ಮಹತ್ವದ ಸಂದೇಶ ಸಾರಿದ ಜಾವಗಲ್ ಶ್ರೀನಾಥ್

Published : May 10, 2023, 12:16 PM IST

ರಾಜ್ಯ ವಿಧಾನಸಭಾ ಚುನಾವಣೆಗೆ ಭರ್ಜರಿ ಚಾಲನೆ
2023ರ ಚುನಾವಣಾ ರಾಯಬಾರಿ ಜಾವಗಲ್ ಶ್ರೀನಾಥ್
ಮೈಸೂರಿನ ಕುವೆಂಪು ನಗರದ ಜ್ಞಾನಗಂಗಾ ಶಾಲೆ ಮತಗಟ್ಟೆಯಲ್ಲಿ ಮತದಾನ
 

ಮೈಸೂರು(ಮೇ.10): ರಾಜ್ಯದಲ್ಲಿ ಪ್ರಜಾಪ್ರಭುತ್ವದ ಹಬ್ಬಕ್ಕೆ ಇಂದು ಅಧಿಕೃತ ಚಾಲನೆ ಸಿಕ್ಕಿದೆ. ರಾಜ್ಯದ ವಿಧಾನಸಭೆಯ 224 ಸ್ಥಾನಗಳಿಗೆ ಬುಧವಾರ ರಾಜ್ಯಾದ್ಯಂತ ಒಂದೇ ಹಂತದ ಚುನಾವಣೆ ನಡೆಯುತ್ತಿದೆ. ಕುವೆಂಪುನಗರದ ಜ್ಞಾನಂಗಂಗಾ (ಮತಗಟ್ಟೆ ಸಂಖ್ಯೆ 26)ಶಾಲೆಯಲ್ಲಿ ಸರತಿ ಸಾಲಿನಲ್ಲಿ ನಿಂತು 2023ರ ಚುನಾವಣಾ ರಾಯಬಾರಿ ಜಾವಗಲ್ ಶ್ರೀನಾಥ್ ಅವರು ಮತದಾನ ಮಾಡಿದರು.

ಮತದಾನ ಚೆನ್ನಾಗಿ ನಡೆಯುತ್ತಿದೆ. ಜನರು ಮತ ಚಲಾಯಿಸಲು ಬರುತ್ತಿರುವುದು ನೋಡಿ ಖುಷಿಯಾಯಿತು. ಮತದಾನ ಮಾಡಿ ಒಳ್ಳೆಯ ನಾಯಕರನ್ನು ಆಯ್ಕೆ ಮಾಡಿ. ನಾವು ಪ್ರಜಾಪ್ರಭುತ್ವದ ಭಾಗವಾಗಬೇಕು. ಮೊದಲ ಬಾರಿಗೆ ವೋಟ್ ಮಾಡುವವರಿಗೆ ಯಾರು ನಮಗೆ ಬೇಕು ಎಂದು ತೀರ್ಮಾನಿಸಲು ಇದು ಸರಿಯಾದ ಸಮಯ ಎಂದು ಮೈಸೂರ್ ಎಕ್ಸ್‌ಪ್ರೆಸ್ ಖ್ಯಾತಿಯ ಶ್ರೀನಾಥ್ ಹೇಳಿದ್ದಾರೆ.

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more